AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ. ಐತಿಹಾಸಿಕ ತೀರ್ಮಾನವಾಗಿದೆ ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ.  ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ […]

ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?
ಸಾಧು ಶ್ರೀನಾಥ್​
|

Updated on: Nov 18, 2020 | 12:13 PM

Share

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ.

ಐತಿಹಾಸಿಕ ತೀರ್ಮಾನವಾಗಿದೆ ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ.  ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ ಮಾಡಬೇಕೆಂಬ ದೀರ್ಘಕಾಲದ ಬೇಡಿಕೆ ಈಡೇರಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ