Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ. ಗೋಡೆ ಕುಸಿಯುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ‌ಯಾಗಿದೆ. ಸದ್ಯ […]

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 12, 2020 | 1:22 PM

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ.

18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ.

ಗೋಡೆ ಕುಸಿಯುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ‌ಯಾಗಿದೆ. ಸದ್ಯ ಘಟನೆ ಸಂದರ್ಭ ಪ್ರವಾಸಿಗರಾಗಲಿ ನೆರೆಯವರಾಗಲಿ ಹೆಚ್ಚಾಗಿ ಇರದ ಕಾರಣ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ