AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ. ಗೋಡೆ ಕುಸಿಯುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ‌ಯಾಗಿದೆ. ಸದ್ಯ […]

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ
ಆಯೇಷಾ ಬಾನು
| Edited By: |

Updated on: Oct 12, 2020 | 1:22 PM

Share

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ.

18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ.

ಗೋಡೆ ಕುಸಿಯುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ‌ಯಾಗಿದೆ. ಸದ್ಯ ಘಟನೆ ಸಂದರ್ಭ ಪ್ರವಾಸಿಗರಾಗಲಿ ನೆರೆಯವರಾಗಲಿ ಹೆಚ್ಚಾಗಿ ಇರದ ಕಾರಣ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ