AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ. 18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ. ಗೋಡೆ ಕುಸಿಯುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ‌ಯಾಗಿದೆ. ಸದ್ಯ […]

ವರುಣನ ಆರ್ಭಟಕ್ಕೆ ಗೋಡೆ ಗಡಗಡ: ನಡುಗಿದ ಐತಿಹಾಸಿಕ ಸವದತ್ತಿ ಕೋಟೆ
ಆಯೇಷಾ ಬಾನು
| Edited By: |

Updated on: Oct 12, 2020 | 1:22 PM

Share

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಐತಿಹಾಸಿಕ ಸವದತ್ತಿ ಕೋಟೆಯ ಒಂದು ಭಾಗ ಕುಸಿದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪುರಾತನ ನಗರಗಳಲ್ಲಿ ಒಂದು. ಆದರೆ ಮಳೆಯ ಪ್ರಭಾವದಿಂದಾಗಿ ತಮ್ಮ ಧಾರ್ಮಿಕತೆ, ಇತಿಹಾಸ ಸಾರುತ್ತಿದ್ದ ಪುರಾತನ ಕಲೆಗಳಿಗೆ ಹಾನಿಯಾಗುತ್ತಿದೆ.

18ನೇ ಶತಮಾನದಲ್ಲಿ ಜಯಪ್ಪ ದೇಸಾಯಿಯಿಂದ ನಿರ್ಮಿಸಲ್ಪಟ್ಟ ಸವದತ್ತಿ ಪಟ್ಟಣದಲ್ಲಿರುವ ಕೋಟೆಯ ಒಂದು ಭಾಗದ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ಕೋಟೆ ಅಕ್ಕಪಕ್ಕದ ಜನರಲ್ಲಿ ಆತಂಕ ಉಂಟಾಗಿದೆ.

ಗೋಡೆ ಕುಸಿಯುವ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ‌ಯಾಗಿದೆ. ಸದ್ಯ ಘಟನೆ ಸಂದರ್ಭ ಪ್ರವಾಸಿಗರಾಗಲಿ ನೆರೆಯವರಾಗಲಿ ಹೆಚ್ಚಾಗಿ ಇರದ ಕಾರಣ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: ಧುಮ್ಮಿಕ್ಕಿ ಹರಿಯುತ್ತಿದೆ ವರವಿ ಕೊಳ್ಳ.. ಅಪಾಯವಿದ್ರೂ ಪ್ರವಾಸಿಗರು ಫುಲ್ ಎಂಜಾಯ್

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ.. ಧರೆಗುರುಳಿದವು ಮನೆ, ಮರಗಳು

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ