AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಟೈಂ ಮೀರಿ ವಾಕಿಂಗ್​, ಪ್ರಶ್ನಿಸಿದಕ್ಕೆ ಹೋಂ ಗಾರ್ಡ್​ಗೆ ಬಿತ್ತು ಗೂಸಾ, ಎಲ್ಲಿ..?

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಆಯ್ತು. ನಂತರ ವೈದ್ಯರು, ಪೊಲೀಸರ ಮೇಲೂ ಸಹ ಹಲ್ಲೆ ನಡೆಯಿತು. ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯ ಮೇಲೆ ಗಂಭೀರವಾದ ಹಲ್ಲೆ ನಡೆದಿರುವ ಘಟನೆ ನಗರದ ಅಮೃತಹಳ್ಳಿ ವ್ಯಾಪ್ತಿಯ ರಾಚೇನಹಳ್ಳಿ ಕೆರೆ ಪಾರ್ಕ್ ಬಳಿ ನಡೆದಿದೆ. ಹಲ್ಲೆಗೊಳಗಾದ ಹೋಂಗಾರ್ಡ್​ನ ಮಂಜುನಾಥ್ (30) ಎಂದು ಗುರುತಿಸಲಾಗಿದೆ. ಈಶಾನ್ಯ ವಿಭಾಗದ ಅಮೃತಹಳ್ಳಿಯ ಗೃಹರಕ್ಷಕ ದಳಕ್ಕೆ ಸೇರಿರುವ ಮಂಜುನಾಥ್​ ಮೇಲೆ ಸ್ಥಳೀಯ ನಿವಾಸಿ ರಾಘವೇಂದ್ರ (40) ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ […]

ಪಾರ್ಕ್ ಟೈಂ ಮೀರಿ ವಾಕಿಂಗ್​, ಪ್ರಶ್ನಿಸಿದಕ್ಕೆ ಹೋಂ ಗಾರ್ಡ್​ಗೆ ಬಿತ್ತು ಗೂಸಾ, ಎಲ್ಲಿ..?
KUSHAL V
|

Updated on:Jul 02, 2020 | 6:54 PM

Share

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಆಯ್ತು. ನಂತರ ವೈದ್ಯರು, ಪೊಲೀಸರ ಮೇಲೂ ಸಹ ಹಲ್ಲೆ ನಡೆಯಿತು. ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯ ಮೇಲೆ ಗಂಭೀರವಾದ ಹಲ್ಲೆ ನಡೆದಿರುವ ಘಟನೆ ನಗರದ ಅಮೃತಹಳ್ಳಿ ವ್ಯಾಪ್ತಿಯ ರಾಚೇನಹಳ್ಳಿ ಕೆರೆ ಪಾರ್ಕ್ ಬಳಿ ನಡೆದಿದೆ.

ಹಲ್ಲೆಗೊಳಗಾದ ಹೋಂಗಾರ್ಡ್​ನ ಮಂಜುನಾಥ್ (30) ಎಂದು ಗುರುತಿಸಲಾಗಿದೆ. ಈಶಾನ್ಯ ವಿಭಾಗದ ಅಮೃತಹಳ್ಳಿಯ ಗೃಹರಕ್ಷಕ ದಳಕ್ಕೆ ಸೇರಿರುವ ಮಂಜುನಾಥ್​ ಮೇಲೆ ಸ್ಥಳೀಯ ನಿವಾಸಿ ರಾಘವೇಂದ್ರ (40) ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪಾರ್ಕ್​ನ ಆಡಳಿತ ಮಂಡಳಿ ವಿಹಾರದ ಟೈಮಿಂಗ್ಸ್ ಬೆಳಗ್ಗೆ 6 ರಿಂದ 9 ವರೆಗೆ ಮಾತ್ರ ಎಂದು ನಿಗದಿಪಡಿಸಿತ್ತು. ಆದರೆ, ಟೈಮಿಂಗ್ಸ್ ಮೀರಿದ್ರೂ ಪಾರ್ಕ್​ನಲ್ಲಿ ರಾಘವೇಂದ್ರ ವಾಕ್ ಮಾಡಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಸಿಟ್ಟಾದ ರಾಘವೇಂದ್ರ ಮಂಜುನಾಥ್​ ಮೇಲೆ ಹಲ್ಲೆ ಮಾಡಿದ್ದಾರಂತೆ.

ಹಲ್ಲೆಗೊಳಗಾದ ಹೋಮ್​ ಗಾರ್ಡ್​ ಕೂಡಲೇ ತನ್ನ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಹಾಗಾಗಿ, ಸದ್ಯ ಹಲ್ಲೆ ನಡೆಸಿರುವ ರಾಘವೇಂದ್ರನ ಅಮೃತಹಳ್ಳಿ ಪೊಲೀಸ್ ವಶಕ್ಕೆ ಪಡೆದು ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 6:48 pm, Thu, 2 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ