AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಟೈಂ ಮೀರಿ ವಾಕಿಂಗ್​, ಪ್ರಶ್ನಿಸಿದಕ್ಕೆ ಹೋಂ ಗಾರ್ಡ್​ಗೆ ಬಿತ್ತು ಗೂಸಾ, ಎಲ್ಲಿ..?

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಆಯ್ತು. ನಂತರ ವೈದ್ಯರು, ಪೊಲೀಸರ ಮೇಲೂ ಸಹ ಹಲ್ಲೆ ನಡೆಯಿತು. ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯ ಮೇಲೆ ಗಂಭೀರವಾದ ಹಲ್ಲೆ ನಡೆದಿರುವ ಘಟನೆ ನಗರದ ಅಮೃತಹಳ್ಳಿ ವ್ಯಾಪ್ತಿಯ ರಾಚೇನಹಳ್ಳಿ ಕೆರೆ ಪಾರ್ಕ್ ಬಳಿ ನಡೆದಿದೆ. ಹಲ್ಲೆಗೊಳಗಾದ ಹೋಂಗಾರ್ಡ್​ನ ಮಂಜುನಾಥ್ (30) ಎಂದು ಗುರುತಿಸಲಾಗಿದೆ. ಈಶಾನ್ಯ ವಿಭಾಗದ ಅಮೃತಹಳ್ಳಿಯ ಗೃಹರಕ್ಷಕ ದಳಕ್ಕೆ ಸೇರಿರುವ ಮಂಜುನಾಥ್​ ಮೇಲೆ ಸ್ಥಳೀಯ ನಿವಾಸಿ ರಾಘವೇಂದ್ರ (40) ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ […]

ಪಾರ್ಕ್ ಟೈಂ ಮೀರಿ ವಾಕಿಂಗ್​, ಪ್ರಶ್ನಿಸಿದಕ್ಕೆ ಹೋಂ ಗಾರ್ಡ್​ಗೆ ಬಿತ್ತು ಗೂಸಾ, ಎಲ್ಲಿ..?
KUSHAL V
|

Updated on:Jul 02, 2020 | 6:54 PM

Share

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಆಯ್ತು. ನಂತರ ವೈದ್ಯರು, ಪೊಲೀಸರ ಮೇಲೂ ಸಹ ಹಲ್ಲೆ ನಡೆಯಿತು. ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯ ಮೇಲೆ ಗಂಭೀರವಾದ ಹಲ್ಲೆ ನಡೆದಿರುವ ಘಟನೆ ನಗರದ ಅಮೃತಹಳ್ಳಿ ವ್ಯಾಪ್ತಿಯ ರಾಚೇನಹಳ್ಳಿ ಕೆರೆ ಪಾರ್ಕ್ ಬಳಿ ನಡೆದಿದೆ.

ಹಲ್ಲೆಗೊಳಗಾದ ಹೋಂಗಾರ್ಡ್​ನ ಮಂಜುನಾಥ್ (30) ಎಂದು ಗುರುತಿಸಲಾಗಿದೆ. ಈಶಾನ್ಯ ವಿಭಾಗದ ಅಮೃತಹಳ್ಳಿಯ ಗೃಹರಕ್ಷಕ ದಳಕ್ಕೆ ಸೇರಿರುವ ಮಂಜುನಾಥ್​ ಮೇಲೆ ಸ್ಥಳೀಯ ನಿವಾಸಿ ರಾಘವೇಂದ್ರ (40) ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪಾರ್ಕ್​ನ ಆಡಳಿತ ಮಂಡಳಿ ವಿಹಾರದ ಟೈಮಿಂಗ್ಸ್ ಬೆಳಗ್ಗೆ 6 ರಿಂದ 9 ವರೆಗೆ ಮಾತ್ರ ಎಂದು ನಿಗದಿಪಡಿಸಿತ್ತು. ಆದರೆ, ಟೈಮಿಂಗ್ಸ್ ಮೀರಿದ್ರೂ ಪಾರ್ಕ್​ನಲ್ಲಿ ರಾಘವೇಂದ್ರ ವಾಕ್ ಮಾಡಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಸಿಟ್ಟಾದ ರಾಘವೇಂದ್ರ ಮಂಜುನಾಥ್​ ಮೇಲೆ ಹಲ್ಲೆ ಮಾಡಿದ್ದಾರಂತೆ.

ಹಲ್ಲೆಗೊಳಗಾದ ಹೋಮ್​ ಗಾರ್ಡ್​ ಕೂಡಲೇ ತನ್ನ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಹಾಗಾಗಿ, ಸದ್ಯ ಹಲ್ಲೆ ನಡೆಸಿರುವ ರಾಘವೇಂದ್ರನ ಅಮೃತಹಳ್ಳಿ ಪೊಲೀಸ್ ವಶಕ್ಕೆ ಪಡೆದು ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 6:48 pm, Thu, 2 July 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ