AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲತೀರದಲ್ಲಿ ಸಚಿವ ಬೊಮ್ಮಾಯಿ ಅಪಾಯದಿಂದ ಪಾರು, ನಡೆದದ್ದಾದರೂ ಏನು?

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಆ ಭಾಗದ ಜನ ಭಾರಿ ಕಷ್ಟದಲ್ಲಿದ್ದಾರೆ. ಹೀಗಾಗಿ ಆ ಭಾಗಕ್ಕೆ ನೆರೆ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ದೊಡ್ಡದೊಂದು ಅಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸಕಾಲದಲ್ಲಿ ಕೈಹಿಡಿದ ಉಡುಪಿ SP ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಡುಬಿದ್ರೆ ಬಳಿಯ ಬೀಚ್​ನಲ್ಲಿ ಕಡಲ್ಕೊರೆತವನ್ನು ಪರೀಕ್ಷಿಸಲು ತೆರಳಿದ್ದರು. ಈ ವೇಳೆ ಸಮುದ್ರದ ಅಲೆ ರಭಸವಾಗಿ ಬಂದಿದೆ. ಕೂಡಲೇ ಎಚ್ಚೆತ್ತ ಉಡುಪಿಯ ಎಸ್ಪಿ ವಿಷ್ಣುವರ್ಧನ್, ಇದರ […]

ಕಡಲತೀರದಲ್ಲಿ ಸಚಿವ ಬೊಮ್ಮಾಯಿ ಅಪಾಯದಿಂದ ಪಾರು, ನಡೆದದ್ದಾದರೂ ಏನು?
ಸಾಧು ಶ್ರೀನಾಥ್​
|

Updated on: Aug 11, 2020 | 12:19 PM

Share

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಆ ಭಾಗದ ಜನ ಭಾರಿ ಕಷ್ಟದಲ್ಲಿದ್ದಾರೆ. ಹೀಗಾಗಿ ಆ ಭಾಗಕ್ಕೆ ನೆರೆ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ದೊಡ್ಡದೊಂದು ಅಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಸಕಾಲದಲ್ಲಿ ಕೈಹಿಡಿದ ಉಡುಪಿ SP ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಡುಬಿದ್ರೆ ಬಳಿಯ ಬೀಚ್​ನಲ್ಲಿ ಕಡಲ್ಕೊರೆತವನ್ನು ಪರೀಕ್ಷಿಸಲು ತೆರಳಿದ್ದರು. ಈ ವೇಳೆ ಸಮುದ್ರದ ಅಲೆ ರಭಸವಾಗಿ ಬಂದಿದೆ.

ಕೂಡಲೇ ಎಚ್ಚೆತ್ತ ಉಡುಪಿಯ ಎಸ್ಪಿ ವಿಷ್ಣುವರ್ಧನ್, ಇದರ ಪರಿವೆ ಇಲ್ಲದೆ ಸ್ಥಳ ಪರಿಶೀಲಿಸುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಗೃಹ ಸಚಿವರ ಒಂದು ಚಪ್ಪಲಿಯನ್ನು ಸಮುದ್ರದ ಅಲೆ ಎಳೆದುಕೊಂಡು ಹೋಗಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ