AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ದರ್ಶನಕ್ಕೆ ತೆರಳಿದ್ರೆ ಕ್ವಾರಂಟೈನ್ ಫಿಕ್ಸ್!

ರಾಯಚೂರು: ದೇಶಾದ್ಯಂತ ಲಾಕ್​ಡೌನ್ ಸಡಿಲಿಕೆ ಮಾಡಿದ್ದು, ದೇವಾಲಯಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದ್ರೆ ಕೆಲವೊಂದು ಕಡೆ ಕೊರೊನಾ ಭೀತಿಯಿಂದ ದೇವಾಲಯಗಳನ್ನು ಓಪನ್ ಮಾಡಿಲ್ಲ. ಆಂಧ್ರದ ಕರ್ನೂಲ್ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಮಂತ್ರಾಲಯದ ರಾಯರ ದರ್ಶನಕ್ಕೆ ತೆರಳಿದ್ರೆ ಕ್ವಾರಂಟೈನ್ ಫಿಕ್ಸ್ ಆಗಲಿದೆ. ಆಂಧ್ರಕ್ಕೆ ತೆರಳಿ ಅಂತಾರಾಜ್ಯ ಪ್ರವಾಸ ಮಾಡಿ ರಾಯರ ದರ್ಶನ ಮಾಡಿದ್ರೆ ಹೋಮ್ ಕ್ವಾರಂಟೈನ್ ಫಿಕ್ಸ್ ಆಗಲಿದೆ. ಹೀಗಾಗಿ ರಾಯರ ಭಕ್ತರಿಗೆ ಕ್ವಾರಂಟೈನ್ ಭೀತಿ ಕಾಡುತ್ತಿದೆ. ರಾಯಚೂರ ಜಿಲ್ಲಾಡಳಿತ ಈಗಾಗಲೇ ಮಂತ್ರಾಲಯಕ್ಕೆ ತೆರಳಿ ವಾಪಸಾದವರಿಗೆ ಹೋಮ್ ಕ್ವಾರಂಟೈನ್ ಮಾಡಿದೆ. […]

ರಾಯರ ದರ್ಶನಕ್ಕೆ ತೆರಳಿದ್ರೆ ಕ್ವಾರಂಟೈನ್ ಫಿಕ್ಸ್!
ಸಾಧು ಶ್ರೀನಾಥ್​
| Updated By: |

Updated on:Jun 09, 2020 | 9:10 AM

Share

ರಾಯಚೂರು: ದೇಶಾದ್ಯಂತ ಲಾಕ್​ಡೌನ್ ಸಡಿಲಿಕೆ ಮಾಡಿದ್ದು, ದೇವಾಲಯಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದ್ರೆ ಕೆಲವೊಂದು ಕಡೆ ಕೊರೊನಾ ಭೀತಿಯಿಂದ ದೇವಾಲಯಗಳನ್ನು ಓಪನ್ ಮಾಡಿಲ್ಲ. ಆಂಧ್ರದ ಕರ್ನೂಲ್ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಮಂತ್ರಾಲಯದ ರಾಯರ ದರ್ಶನಕ್ಕೆ ತೆರಳಿದ್ರೆ ಕ್ವಾರಂಟೈನ್ ಫಿಕ್ಸ್ ಆಗಲಿದೆ.

ಆಂಧ್ರಕ್ಕೆ ತೆರಳಿ ಅಂತಾರಾಜ್ಯ ಪ್ರವಾಸ ಮಾಡಿ ರಾಯರ ದರ್ಶನ ಮಾಡಿದ್ರೆ ಹೋಮ್ ಕ್ವಾರಂಟೈನ್ ಫಿಕ್ಸ್ ಆಗಲಿದೆ. ಹೀಗಾಗಿ ರಾಯರ ಭಕ್ತರಿಗೆ ಕ್ವಾರಂಟೈನ್ ಭೀತಿ ಕಾಡುತ್ತಿದೆ. ರಾಯಚೂರ ಜಿಲ್ಲಾಡಳಿತ ಈಗಾಗಲೇ ಮಂತ್ರಾಲಯಕ್ಕೆ ತೆರಳಿ ವಾಪಸಾದವರಿಗೆ ಹೋಮ್ ಕ್ವಾರಂಟೈನ್ ಮಾಡಿದೆ. ಈ ನಡುವೆ ಮಂತ್ರಾಲಯದ ಶ್ರೀಮಠವನ್ನು ಇನ್ನೂ ಓಪನ್ ಮಾಡಲಾಗಿಲ್ಲ.

ಆಂಧ್ರ ಸರ್ಕಾರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಇನ್ನೂ ಅಧಿಕೃತವಾಗಿ ಅನುಮತಿ ನೀಡಿಲ್ಲ. ಹೀಗಾಗಿ ಸದ್ಯಕ್ಕೆ ಕರ್ನಾಟಕದ ಯಾವುದೇ ಭಕ್ತರು ಮಂತ್ರಾಲಯಕ್ಕೆ ತೆರಳಿದ್ರೆ ಹೋಮ್ ಕ್ವಾರಂಟೈನ್ ಆಗಬೇಕಾಗುತ್ತೆ.

Published On - 9:10 am, Tue, 9 June 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು