AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆ ಸುದ್ದಿ | 70 ಸಾವಿರ ರೂ ಮೌಲ್ಯದ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ, ನಿರ್ವಾಹಕ

ಕೆಎಸ್​​ಆರ್​ಟಿಸಿ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ₹70 ಸಾವಿರ ಮೌಲ್ಯದ ಲ್ಯಾಪ್​ಟಾಪ್​ ಸುರಕ್ಷಿತವಾಗಿ ಪ್ರಯಾಣಿಕನ ಕೈ ಸೇರಿತು. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ.

ಒಳ್ಳೆ ಸುದ್ದಿ | 70 ಸಾವಿರ ರೂ ಮೌಲ್ಯದ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ, ನಿರ್ವಾಹಕ
ಬೆಲೆಬಾಳುವ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ ಕೆಎಸ್​ಆರ್​ಟಿಸಿ ಚಾಲಕ ಮತ್ತು ನಿರ್ವಾಹಕ
Skanda
| Edited By: |

Updated on: Jan 18, 2021 | 12:42 PM

Share

ದಕ್ಷಿಣ ಕನ್ನಡ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಬೆಲೆಬಾಳುವ ಬ್ಯಾಗನ್ನು ಅವರಿಗೇ ಹಿಂದಿರುಗಿಸುವ ಮೂಲಕ ಕೆಎಸ್​ಆರ್​ಟಿಸಿ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಜನವರಿ 16ರಂದು ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರಯಾಣಿಕ ಸುಮಾರು ₹ 70 ಸಾವಿರ ಬೆಲೆಬಾಳುವ ಲ್ಯಾಪ್​ಟಾಪ್​ ಇದ್ದ ಬ್ಯಾಗನ್ನು KA 21 F 0039 ಸಂಖ್ಯೆಯ ಬಸ್ಸಿನಲ್ಲಿಯೇ ಬಿಟ್ಟು ಹೋಗಿದ್ದರು.

ಬಸ್ಸಿನಲ್ಲಿ ಬ್ಯಾಗ್​ ಇರುವುದನ್ನು ಗಮನಿಸಿದ ಚಾಲಕ ಇಸುಬ್​ ಅಲಿ ಮತ್ತು ನಿರ್ವಾಹಕ ಮಂಜು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಪ್ರಯಾಣಿಕನನ್ನು ಹುಡುಕಲು ಆರಂಭಿಸಿದ್ದಾರೆ. ಅವರಿಬ್ಬರ ಪ್ರಯತ್ನದ ಫಲವಾಗಿ ಕೊನೆಗೂ ಬ್ಯಾಗ್​ ಬಿಟ್ಟು ಹೋಗಿದ್ದ ಪ್ರಯಾಣಿಕ ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಅವರಿಗೆ ಬ್ಯಾಗ್ ಹಿಂದಿರುಗಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಯನ್ನು ಮೆಚ್ಚಿದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರ ವಿಶಿಷ್ಟ ಪರಿಕಲ್ಪನೆ; ಫುಲ್ ಫೇಮಸ್ ಆದ ಧರ್ಮಸ್ಥಳದ ಆಧುನಿಕ ಎತ್ತಿನ ಬಂಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ