Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆ ಸುದ್ದಿ | 70 ಸಾವಿರ ರೂ ಮೌಲ್ಯದ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ, ನಿರ್ವಾಹಕ

ಕೆಎಸ್​​ಆರ್​ಟಿಸಿ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ₹70 ಸಾವಿರ ಮೌಲ್ಯದ ಲ್ಯಾಪ್​ಟಾಪ್​ ಸುರಕ್ಷಿತವಾಗಿ ಪ್ರಯಾಣಿಕನ ಕೈ ಸೇರಿತು. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ.

ಒಳ್ಳೆ ಸುದ್ದಿ | 70 ಸಾವಿರ ರೂ ಮೌಲ್ಯದ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ, ನಿರ್ವಾಹಕ
ಬೆಲೆಬಾಳುವ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ ಕೆಎಸ್​ಆರ್​ಟಿಸಿ ಚಾಲಕ ಮತ್ತು ನಿರ್ವಾಹಕ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 18, 2021 | 12:42 PM

ದಕ್ಷಿಣ ಕನ್ನಡ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಬೆಲೆಬಾಳುವ ಬ್ಯಾಗನ್ನು ಅವರಿಗೇ ಹಿಂದಿರುಗಿಸುವ ಮೂಲಕ ಕೆಎಸ್​ಆರ್​ಟಿಸಿ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಜನವರಿ 16ರಂದು ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರಯಾಣಿಕ ಸುಮಾರು ₹ 70 ಸಾವಿರ ಬೆಲೆಬಾಳುವ ಲ್ಯಾಪ್​ಟಾಪ್​ ಇದ್ದ ಬ್ಯಾಗನ್ನು KA 21 F 0039 ಸಂಖ್ಯೆಯ ಬಸ್ಸಿನಲ್ಲಿಯೇ ಬಿಟ್ಟು ಹೋಗಿದ್ದರು.

ಬಸ್ಸಿನಲ್ಲಿ ಬ್ಯಾಗ್​ ಇರುವುದನ್ನು ಗಮನಿಸಿದ ಚಾಲಕ ಇಸುಬ್​ ಅಲಿ ಮತ್ತು ನಿರ್ವಾಹಕ ಮಂಜು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಪ್ರಯಾಣಿಕನನ್ನು ಹುಡುಕಲು ಆರಂಭಿಸಿದ್ದಾರೆ. ಅವರಿಬ್ಬರ ಪ್ರಯತ್ನದ ಫಲವಾಗಿ ಕೊನೆಗೂ ಬ್ಯಾಗ್​ ಬಿಟ್ಟು ಹೋಗಿದ್ದ ಪ್ರಯಾಣಿಕ ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಅವರಿಗೆ ಬ್ಯಾಗ್ ಹಿಂದಿರುಗಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಯನ್ನು ಮೆಚ್ಚಿದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರ ವಿಶಿಷ್ಟ ಪರಿಕಲ್ಪನೆ; ಫುಲ್ ಫೇಮಸ್ ಆದ ಧರ್ಮಸ್ಥಳದ ಆಧುನಿಕ ಎತ್ತಿನ ಬಂಡಿ

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು