AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆ ಸುದ್ದಿ | 70 ಸಾವಿರ ರೂ ಮೌಲ್ಯದ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ, ನಿರ್ವಾಹಕ

ಕೆಎಸ್​​ಆರ್​ಟಿಸಿ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ₹70 ಸಾವಿರ ಮೌಲ್ಯದ ಲ್ಯಾಪ್​ಟಾಪ್​ ಸುರಕ್ಷಿತವಾಗಿ ಪ್ರಯಾಣಿಕನ ಕೈ ಸೇರಿತು. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ.

ಒಳ್ಳೆ ಸುದ್ದಿ | 70 ಸಾವಿರ ರೂ ಮೌಲ್ಯದ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ, ನಿರ್ವಾಹಕ
ಬೆಲೆಬಾಳುವ ಬ್ಯಾಗನ್ನು ಪ್ರಯಾಣಿಕನಿಗೆ ಹಿಂದಿರುಗಿಸಿದ ಕೆಎಸ್​ಆರ್​ಟಿಸಿ ಚಾಲಕ ಮತ್ತು ನಿರ್ವಾಹಕ
Skanda
| Edited By: ಸಾಧು ಶ್ರೀನಾಥ್​|

Updated on: Jan 18, 2021 | 12:42 PM

Share

ದಕ್ಷಿಣ ಕನ್ನಡ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಬೆಲೆಬಾಳುವ ಬ್ಯಾಗನ್ನು ಅವರಿಗೇ ಹಿಂದಿರುಗಿಸುವ ಮೂಲಕ ಕೆಎಸ್​ಆರ್​ಟಿಸಿ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಜನವರಿ 16ರಂದು ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರಯಾಣಿಕ ಸುಮಾರು ₹ 70 ಸಾವಿರ ಬೆಲೆಬಾಳುವ ಲ್ಯಾಪ್​ಟಾಪ್​ ಇದ್ದ ಬ್ಯಾಗನ್ನು KA 21 F 0039 ಸಂಖ್ಯೆಯ ಬಸ್ಸಿನಲ್ಲಿಯೇ ಬಿಟ್ಟು ಹೋಗಿದ್ದರು.

ಬಸ್ಸಿನಲ್ಲಿ ಬ್ಯಾಗ್​ ಇರುವುದನ್ನು ಗಮನಿಸಿದ ಚಾಲಕ ಇಸುಬ್​ ಅಲಿ ಮತ್ತು ನಿರ್ವಾಹಕ ಮಂಜು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಪ್ರಯಾಣಿಕನನ್ನು ಹುಡುಕಲು ಆರಂಭಿಸಿದ್ದಾರೆ. ಅವರಿಬ್ಬರ ಪ್ರಯತ್ನದ ಫಲವಾಗಿ ಕೊನೆಗೂ ಬ್ಯಾಗ್​ ಬಿಟ್ಟು ಹೋಗಿದ್ದ ಪ್ರಯಾಣಿಕ ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಅವರಿಗೆ ಬ್ಯಾಗ್ ಹಿಂದಿರುಗಿಸಲಾಗಿದೆ. ಚಾಲಕ ಮತ್ತು ನಿರ್ವಾಹಕರ ಪ್ರಾಮಾಣಿಕತೆಯನ್ನು ಮೆಚ್ಚಿದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಡಾ. ಡಿ ವೀರೇಂದ್ರ ಹೆಗ್ಗಡೆಯವರ ವಿಶಿಷ್ಟ ಪರಿಕಲ್ಪನೆ; ಫುಲ್ ಫೇಮಸ್ ಆದ ಧರ್ಮಸ್ಥಳದ ಆಧುನಿಕ ಎತ್ತಿನ ಬಂಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್