AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ. ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, […]

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!
ಸಾಧು ಶ್ರೀನಾಥ್​
|

Updated on:Feb 18, 2020 | 12:05 PM

Share

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ.

ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, ಕೋಳಿ, ಕುರಿ ಸಮೇತ ಗ್ರಾಮಸ್ಥರು ಊರು ತೊರೆದು ಜಮೀನುಗಳಲ್ಲಿ ವಾಸಿಸುತ್ತಾರೆ.

ಸೂರ್ಯೋದಯಕ್ಕೂ ಮುನ್ನ ಊರು ತೊರೆಯುವ ಗ್ರಾಮಸ್ಥರು, ಸೂರ್ಯಾಸ್ಥದವರೆಗೆ ಗ್ರಾಮದ ಬಳಿ ಇರುವ ಜಮೀನುಗಳಲ್ಲಿ ವಾಸ ಮಾಡುತ್ತಾರೆ. ತಿಂಡಿ, ಊಟ ಎಲ್ಲವೂ ಜಮೀನುಗಳಲ್ಲೇ ಮಾಡುತ್ತಾರೆ. ಇದಕ್ಕೆ ಪ್ರಮುಖ ಕಾರಣವೆಂದರೆ ಹೊರಬೀಡು ಆಚರಣೆ ವೇಳೆ ಗ್ರಾಮದಲ್ಲಿ ದೇವಿ ಓಡಾಡುತ್ತಾಳೆ ಅನ್ನೋ ನಂಬಿಕೆ. ಹಾಗಾಗಿಯೇ ಎರಡು ಮಂಗಳವಾರ ಗ್ರಾಮಸ್ಥರು ಊರು ತೊರೆಯುವ ಪದ್ಧತಿ ಇದೆ.

Published On - 11:45 am, Tue, 18 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ