AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ. ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, […]

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!
ಸಾಧು ಶ್ರೀನಾಥ್​
|

Updated on:Feb 18, 2020 | 12:05 PM

Share

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ.

ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, ಕೋಳಿ, ಕುರಿ ಸಮೇತ ಗ್ರಾಮಸ್ಥರು ಊರು ತೊರೆದು ಜಮೀನುಗಳಲ್ಲಿ ವಾಸಿಸುತ್ತಾರೆ.

ಸೂರ್ಯೋದಯಕ್ಕೂ ಮುನ್ನ ಊರು ತೊರೆಯುವ ಗ್ರಾಮಸ್ಥರು, ಸೂರ್ಯಾಸ್ಥದವರೆಗೆ ಗ್ರಾಮದ ಬಳಿ ಇರುವ ಜಮೀನುಗಳಲ್ಲಿ ವಾಸ ಮಾಡುತ್ತಾರೆ. ತಿಂಡಿ, ಊಟ ಎಲ್ಲವೂ ಜಮೀನುಗಳಲ್ಲೇ ಮಾಡುತ್ತಾರೆ. ಇದಕ್ಕೆ ಪ್ರಮುಖ ಕಾರಣವೆಂದರೆ ಹೊರಬೀಡು ಆಚರಣೆ ವೇಳೆ ಗ್ರಾಮದಲ್ಲಿ ದೇವಿ ಓಡಾಡುತ್ತಾಳೆ ಅನ್ನೋ ನಂಬಿಕೆ. ಹಾಗಾಗಿಯೇ ಎರಡು ಮಂಗಳವಾರ ಗ್ರಾಮಸ್ಥರು ಊರು ತೊರೆಯುವ ಪದ್ಧತಿ ಇದೆ.

Published On - 11:45 am, Tue, 18 February 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?