AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horse Rescued From Well ಗ್ರಾಮದ ಬಳಿ ಪಾಳು ಬಾವಿಗೆ ಬಿದ್ದಿದ್ದ ಕುದುರೆಯ ರಕ್ಷಣೆ

Horse Rescued From Well ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕುದುರೆಯೊಂದು ಪಾಳು ಬಾವಿಗೆ ಬಿದ್ದಿತ್ತು. ಬುಧವಾರ ಈ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಕುದುರೆಗೆ ಹುಲ್ಲು ಹಾಕುವ ಮೂಲಕ ಆಹಾರ ತಲುಪಿಸಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ.

Horse Rescued From Well ಗ್ರಾಮದ ಬಳಿ ಪಾಳು ಬಾವಿಗೆ ಬಿದ್ದಿದ್ದ ಕುದುರೆಯ ರಕ್ಷಣೆ
ಪಾಳು ಬಾವಿಗೆ ಬಿದ್ದ ಕುದುರೆಯನ್ನು ರಕ್ಷಿಸುತ್ತಿರುವ ದೃಶ್ಯ
ಆಯೇಷಾ ಬಾನು
| Edited By: |

Updated on: Feb 11, 2021 | 10:37 AM

Share

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕುದುರೆಯೊಂದು ಪಾಳು ಬಾವಿಗೆ ಬಿದ್ದಿತ್ತು. ಬುಧವಾರ ಈ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಕುದುರೆಗೆ ಹುಲ್ಲು ಹಾಕುವ ಮೂಲಕ ಆಹಾರ ತಲುಪಿಸಿ ಗ್ರಾಮಸ್ಥರು ಮಾನವೀಯತೆ ಮೆರೆದಿದ್ದಾರೆ. ಜತೆಗೆ ಈ ಬಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.

ನಿನ್ನೆ ರಾತ್ರಿ ಆಗಮಿಸಿದ ಹೂವಿನ ಹಡಗಲಿ ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನಿಂದ ಕಾರ್ಯಾಚರಣೆ ನಡೆಸಿ ಕುದುರೆಯನ್ನ ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ. ಇನ್ನು ವೇಗವಾಗಿ ಓಡಿಬಂದು ಕುದುರೆ ಪಾಳು ಬಾವಿಗೆ ಬಿದ್ದಿರೋದ್ರಿಂದ ಕುದುರೆಯ ಮುಂಗಾಲು ಮುರಿದಿದೆ. ಕುದುರೆಗೆ ಚಿಕಿತ್ಸೆ ನೀಡಲು ಈ ವಿಚಾರವನ್ನು ಪಶುವೈದ್ಯರಿಗೆ ತಿಳಿಸಲಾಗಿದೆ. ಉತ್ತಂಗಿ ಗ್ರಾಮದ ಜಮೀನುವೊಂದರ ಪಾಳುಬಾವಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಗ್ರಾಮಸ್ಥರು ಕುದುರೆಯ ರಕ್ಷಣ ಮಾಡಿದ್ದು ಅದರ ಚಿಕಿತ್ಸೆಗೆ ಮುಂದಾಗಿದ್ದಾರೆ.

Horse Rescued From Well

ಪಾಳು ಬಾವಿಗೆ ಬಿದ್ದ ಕುದುರೆಯನ್ನು ರಕ್ಷಿಸುತ್ತಿರುವ ದೃಶ್ಯ

Horse Rescued From Well

ಪಾಳು ಬಾವಿಗೆ ಬಿದ್ದ ಕುದುರೆಯನ್ನು ರಕ್ಷಿಸುತ್ತಿರುವ ದೃಶ್ಯ

ಇದನ್ನೂ ಓದಿ: Uttarakhand Glacier Burst: ಸುರಂಗದಲ್ಲಿ ಸಿಲುಕಿದ್ದ ವ್ಯಕ್ತಿ ರಕ್ಷಣೆ; ಸೇನಾ ಕಾರ್ಯಾಚರಣೆಗೆ ದೇಶದ ಸೆಲ್ಯೂಟ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ