AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲುಗೆ ದೂರು ನೀಡಲು ಬಂದ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆ

ಚಿತ್ರದುರ್ಗ: ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ತಡರಾತ್ರಿ ಭೇಟಿ ನೀಡಿದ್ದಾರೆ. ಈ ವೇಳೆ ಶ್ರೀರಾಮುಲುಗೆ ಭ್ರಷ್ಟಾಚಾರ ಮತ್ತು ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲು ಬಂದ ಸಿದ್ದೇಶ್ ಎಂಬ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ಕೆಲದಿನಗಳ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಮೃತಪಟ್ಟಿದ್ದರು. ಅಲ್ಲದೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಮೃತಪಟ್ಟಿತ್ತು ಎಂಬ ಆರೋಪ ಕೂಡ ಇದೆ. ಈ ಕುರಿತು ದೂರು […]

ಶ್ರೀರಾಮುಲುಗೆ ದೂರು ನೀಡಲು ಬಂದ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆ
ಸಾಧು ಶ್ರೀನಾಥ್​
|

Updated on: Jan 24, 2020 | 7:51 AM

Share

ಚಿತ್ರದುರ್ಗ: ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ತಡರಾತ್ರಿ ಭೇಟಿ ನೀಡಿದ್ದಾರೆ. ಈ ವೇಳೆ ಶ್ರೀರಾಮುಲುಗೆ ಭ್ರಷ್ಟಾಚಾರ ಮತ್ತು ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲು ಬಂದ ಸಿದ್ದೇಶ್ ಎಂಬ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ಕೆಲದಿನಗಳ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಮೃತಪಟ್ಟಿದ್ದರು.

ಅಲ್ಲದೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಮೃತಪಟ್ಟಿತ್ತು ಎಂಬ ಆರೋಪ ಕೂಡ ಇದೆ. ಈ ಕುರಿತು ದೂರು ನೀಡಲು ಬಂದ ಸಿದ್ದೇಶ್​ನನ್ನು ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ನಂತರ ಮಾಧ್ಯಮಗಳ ಎದುರು ಆಸ್ಪತ್ರೆಯ ನಿರ್ಲಕ್ಷ್ಯದ ಬಗ್ಗೆ ಮಾತನಾಡಿದ ಬಳಿಕ ಆಸ್ಪತ್ರೆಯ ಸಿಬ್ಬಂದಿ ಸಚಿವ ಬಿ.ಶ್ರೀರಾಮುಲು ಭೇಟಿ ಮಾಡಿಸಿದ್ದಾರೆ. ಈ ವೇಳೆ ಸಿದ್ದೇಶ್ ಸಿಬ್ಬಂದಿ ವಿರುದ್ಧ ಸಚಿವರಿಗೆ ದೂರು ನೀಡಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!