AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮುಲುಗೆ ದೂರು ನೀಡಲು ಬಂದ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆ

ಚಿತ್ರದುರ್ಗ: ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ತಡರಾತ್ರಿ ಭೇಟಿ ನೀಡಿದ್ದಾರೆ. ಈ ವೇಳೆ ಶ್ರೀರಾಮುಲುಗೆ ಭ್ರಷ್ಟಾಚಾರ ಮತ್ತು ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲು ಬಂದ ಸಿದ್ದೇಶ್ ಎಂಬ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ಕೆಲದಿನಗಳ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಮೃತಪಟ್ಟಿದ್ದರು. ಅಲ್ಲದೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಮೃತಪಟ್ಟಿತ್ತು ಎಂಬ ಆರೋಪ ಕೂಡ ಇದೆ. ಈ ಕುರಿತು ದೂರು […]

ಶ್ರೀರಾಮುಲುಗೆ ದೂರು ನೀಡಲು ಬಂದ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 24, 2020 | 7:51 AM

Share

ಚಿತ್ರದುರ್ಗ: ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ತಡರಾತ್ರಿ ಭೇಟಿ ನೀಡಿದ್ದಾರೆ. ಈ ವೇಳೆ ಶ್ರೀರಾಮುಲುಗೆ ಭ್ರಷ್ಟಾಚಾರ ಮತ್ತು ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲು ಬಂದ ಸಿದ್ದೇಶ್ ಎಂಬ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ಕೆಲದಿನಗಳ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಮೃತಪಟ್ಟಿದ್ದರು.

ಅಲ್ಲದೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಮೃತಪಟ್ಟಿತ್ತು ಎಂಬ ಆರೋಪ ಕೂಡ ಇದೆ. ಈ ಕುರಿತು ದೂರು ನೀಡಲು ಬಂದ ಸಿದ್ದೇಶ್​ನನ್ನು ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ನಂತರ ಮಾಧ್ಯಮಗಳ ಎದುರು ಆಸ್ಪತ್ರೆಯ ನಿರ್ಲಕ್ಷ್ಯದ ಬಗ್ಗೆ ಮಾತನಾಡಿದ ಬಳಿಕ ಆಸ್ಪತ್ರೆಯ ಸಿಬ್ಬಂದಿ ಸಚಿವ ಬಿ.ಶ್ರೀರಾಮುಲು ಭೇಟಿ ಮಾಡಿಸಿದ್ದಾರೆ. ಈ ವೇಳೆ ಸಿದ್ದೇಶ್ ಸಿಬ್ಬಂದಿ ವಿರುದ್ಧ ಸಚಿವರಿಗೆ ದೂರು ನೀಡಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ