AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. […]

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್
ಆಯೇಷಾ ಬಾನು
|

Updated on: Jul 03, 2020 | 9:33 AM

Share

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ.

ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. ಜ್ವರ, ಉಸಿರಾಟದ ಸಮಸ್ಯೆಯಿಂದ ಕಂಗಾಲಾಗಿದ್ದ 67 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಹೆಬ್ಬಾಳದ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಿದ್ರು. ಮೃತ ನಿವೃತ್ತ ಸಬ್​ಇನ್ಸ್​ಪೆಕ್ಟರ್ ವಿಲ್ಸನ್ ಗಾರ್ಡನ್ ಅಗಡಿ ಆಸ್ಪತ್ರೆಗೆ ತೆರಳಿದ್ರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೇವಲ ಕೊರೊನಾ ಟೆಸ್ಟ್ ಮಾಡಿ ₹4,500 ಪಾವತಿಸಿಕೊಂಡಿದ್ದಾರೆ. ಆದರೆ ಚಿಕಿತ್ಸೆ ನೀಡಿಲ್ಲ. ನಂತರ ವೊಕಾರ್ಡ್ ಆಸ್ಪತ್ರೆ, ತೆರಳಿದ್ರೂ ಅಲ್ಲೂ ಕೂಡ ಇದೇ ಪರಿಸ್ಥಿತಿ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ ಎಂದು 3 ಗಂಟೆ ಕಾಯಿಸಿದ್ದಾರೆ ಚಿಕಿತ್ಸೆಗೆ ನಿರಾಕರಿಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದ್ರೆ ಅಲ್ಲೂ ದಾಖಲಿಸಿಕೊಂಡಿಲ್ಲ. ಮೂರು ದಿನಗಳಿಂದ ಚಿಕಿತ್ಸೆಯೂ ಸಿಕ್ಕಿಲ್ಲ, ಕೊವಿಡ್ ರಿಪೋರ್ಟ್ ಕೂಡ ಬಂದಿಲ್ಲ. ಮೂರು ದಿನ ಆಸ್ಪತ್ರೆಗಳನ್ನು ಅಲೆದಾಡಿ ಇಂದು ಪ್ರಾಣ ಬಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ