AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು ಎತ್ತಿನಗಾಡಿ ಓಟ: ಗೆಲ್ಲುವ ಭರದಲ್ಲಿ ಬಂಡಿಯನ್ನು ಮನೆಯೊಳಕ್ಕೆ ನುಗ್ಗಿಸಿದ ಸ್ಪರ್ಧಿ

ಮೈಸೂರು: ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಎತ್ತಿನಗಾಡಿ ಓಟದ ವೇಳೆ ಆಯತಪ್ಪಿ ಮನೆಗೆ ಎತ್ತಿನಗಾಡಿ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರು ಬಾಗದ ಜನರು ಗ್ರಾಮೀಣ ಆಟಗಳಾದ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಪ್ರತಿ ವರ್ಷವೂ ಆಯೋಜನೆ ಮಾಡುತ್ತಾರೆ. ಅದೇ ರೀತಿ ಈ ವರ್ಷವೂ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಕೆ.ಬೆಳತ್ತೂರು ಗ್ರಾಮದಲ್ಲಿ ಆಯೋಜಿಸಿದ್ದಾರೆ. ಸ್ಪರ್ಧೆ ವೇಳೆ ಎತ್ತಿನ ಗಾಡಿ ಆಯತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ […]

ದೀಪಾವಳಿಯಂದು ಎತ್ತಿನಗಾಡಿ ಓಟ: ಗೆಲ್ಲುವ ಭರದಲ್ಲಿ ಬಂಡಿಯನ್ನು ಮನೆಯೊಳಕ್ಕೆ ನುಗ್ಗಿಸಿದ ಸ್ಪರ್ಧಿ
ಪೃಥ್ವಿಶಂಕರ
|

Updated on:Nov 16, 2020 | 6:43 PM

Share

ಮೈಸೂರು: ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಎತ್ತಿನಗಾಡಿ ಓಟದ ವೇಳೆ ಆಯತಪ್ಪಿ ಮನೆಗೆ ಎತ್ತಿನಗಾಡಿ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ನಡೆದಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರು ಬಾಗದ ಜನರು ಗ್ರಾಮೀಣ ಆಟಗಳಾದ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಪ್ರತಿ ವರ್ಷವೂ ಆಯೋಜನೆ ಮಾಡುತ್ತಾರೆ. ಅದೇ ರೀತಿ ಈ ವರ್ಷವೂ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಕೆ.ಬೆಳತ್ತೂರು ಗ್ರಾಮದಲ್ಲಿ ಆಯೋಜಿಸಿದ್ದಾರೆ. ಸ್ಪರ್ಧೆ ವೇಳೆ ಎತ್ತಿನ ಗಾಡಿ ಆಯತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಹಾನಿಯಾಗದೆ ಎತ್ತಿನಗಾಡಿಯಲ್ಲಿದ್ದವರು ಪಾರಾಗಿದ್ದಾರೆ.

Published On - 6:41 pm, Mon, 16 November 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು