AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು ಎತ್ತಿನಗಾಡಿ ಓಟ: ಗೆಲ್ಲುವ ಭರದಲ್ಲಿ ಬಂಡಿಯನ್ನು ಮನೆಯೊಳಕ್ಕೆ ನುಗ್ಗಿಸಿದ ಸ್ಪರ್ಧಿ

ಮೈಸೂರು: ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಎತ್ತಿನಗಾಡಿ ಓಟದ ವೇಳೆ ಆಯತಪ್ಪಿ ಮನೆಗೆ ಎತ್ತಿನಗಾಡಿ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರು ಬಾಗದ ಜನರು ಗ್ರಾಮೀಣ ಆಟಗಳಾದ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಪ್ರತಿ ವರ್ಷವೂ ಆಯೋಜನೆ ಮಾಡುತ್ತಾರೆ. ಅದೇ ರೀತಿ ಈ ವರ್ಷವೂ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಕೆ.ಬೆಳತ್ತೂರು ಗ್ರಾಮದಲ್ಲಿ ಆಯೋಜಿಸಿದ್ದಾರೆ. ಸ್ಪರ್ಧೆ ವೇಳೆ ಎತ್ತಿನ ಗಾಡಿ ಆಯತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ […]

ದೀಪಾವಳಿಯಂದು ಎತ್ತಿನಗಾಡಿ ಓಟ: ಗೆಲ್ಲುವ ಭರದಲ್ಲಿ ಬಂಡಿಯನ್ನು ಮನೆಯೊಳಕ್ಕೆ ನುಗ್ಗಿಸಿದ ಸ್ಪರ್ಧಿ
ಪೃಥ್ವಿಶಂಕರ
|

Updated on:Nov 16, 2020 | 6:43 PM

Share

ಮೈಸೂರು: ದೀಪಾವಳಿ ಪ್ರಯುಕ್ತ ಆಯೋಜಿಸಿದ್ದ ಎತ್ತಿನಗಾಡಿ ಓಟದ ವೇಳೆ ಆಯತಪ್ಪಿ ಮನೆಗೆ ಎತ್ತಿನಗಾಡಿ ಡಿಕ್ಕಿ ಹೊಡೆದಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದಲ್ಲಿ ನಡೆದಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಮೈಸೂರು ಬಾಗದ ಜನರು ಗ್ರಾಮೀಣ ಆಟಗಳಾದ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಪ್ರತಿ ವರ್ಷವೂ ಆಯೋಜನೆ ಮಾಡುತ್ತಾರೆ. ಅದೇ ರೀತಿ ಈ ವರ್ಷವೂ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಕೆ.ಬೆಳತ್ತೂರು ಗ್ರಾಮದಲ್ಲಿ ಆಯೋಜಿಸಿದ್ದಾರೆ. ಸ್ಪರ್ಧೆ ವೇಳೆ ಎತ್ತಿನ ಗಾಡಿ ಆಯತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಹಾನಿಯಾಗದೆ ಎತ್ತಿನಗಾಡಿಯಲ್ಲಿದ್ದವರು ಪಾರಾಗಿದ್ದಾರೆ.

Published On - 6:41 pm, Mon, 16 November 20

Follow Us
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ