AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆಲಸ ಮಾಡುತ್ತಿದ್ದ ರಾಜಾಜಿನಗರದ ಯುವತಿಗೆ ಕೊರೊನಾ!

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲ್ಲೇ ಇದೆ. ಇದೀಗ ಮನೆಗೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೂ ಈ ವೈರಸ್​ ವಕ್ಕರಿಸಿದೆ. ರಾಜಾಜಿನಗರದ ಬೀರಂಗಪಾಳ್ಯದ ನಿವಾಸಿಯಾಗಿದ್ದ ಯುವತಿಯನ್ನು ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಗ್ಯ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೀರಂಗಪಾಳ್ಯ ಏರಿಯಾವನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಆಕೆ ಏರಿಯಾದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸಂಪರ್ಕದಲ್ಲಿದ್ದಳು ಅಂತಾ ಮಾಹಿತಿ ಕೂಡ ಲಭ್ಯವಾಗಿದ್ದು ಇದರಿಂದ ಬೀರಂಗಪಾಳ್ಯದ ಜನತೆಯಲ್ಲಿ ಆತಂಕ ಶುರುವಾಗಿದೆ.

ಮನೆಗೆಲಸ ಮಾಡುತ್ತಿದ್ದ ರಾಜಾಜಿನಗರದ ಯುವತಿಗೆ ಕೊರೊನಾ!
ಆಯೇಷಾ ಬಾನು
|

Updated on:Jun 11, 2020 | 4:19 PM

Share

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲ್ಲೇ ಇದೆ. ಇದೀಗ ಮನೆಗೆಲಸ ಮಾಡುತ್ತಿದ್ದ 24 ವರ್ಷದ ಯುವತಿಗೂ ಈ ವೈರಸ್​ ವಕ್ಕರಿಸಿದೆ.

ರಾಜಾಜಿನಗರದ ಬೀರಂಗಪಾಳ್ಯದ ನಿವಾಸಿಯಾಗಿದ್ದ ಯುವತಿಯನ್ನು ಕೊರೊನಾ ದೃಢವಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಆರೋಗ್ಯ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬೀರಂಗಪಾಳ್ಯ ಏರಿಯಾವನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಜೊತೆಗೆ ಆಕೆ ಏರಿಯಾದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸಂಪರ್ಕದಲ್ಲಿದ್ದಳು ಅಂತಾ ಮಾಹಿತಿ ಕೂಡ ಲಭ್ಯವಾಗಿದ್ದು ಇದರಿಂದ ಬೀರಂಗಪಾಳ್ಯದ ಜನತೆಯಲ್ಲಿ ಆತಂಕ ಶುರುವಾಗಿದೆ.

Published On - 3:44 pm, Thu, 11 June 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ