AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ […]

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?
ವಿಧಾನ ಪರಿಷತ್: ನಾನು 3 ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ
ಸಾಧು ಶ್ರೀನಾಥ್​
|

Updated on:Jan 03, 2020 | 1:54 PM

Share

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ ಮಾಡು. ನಾನು ಕ್ಯಾಬಿನೆಟ್‌ನಲ್ಲಿ ಅಪ್ರೂವ್​ ಮಾಡ್ತೀನಿ. ಮೊದಲು ಅವರ ರಿಪೋರ್ಟ್​ ನನಗೆ ಕಳುಹಿಸಿಕೊಡಿ ಎಂದು ಸಚಿವ ವಿ. ಸೋಮಣ್ಣ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 12:24 pm, Fri, 3 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ