AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ […]

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?
ವಿಧಾನ ಪರಿಷತ್: ನಾನು 3 ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ
ಸಾಧು ಶ್ರೀನಾಥ್​
|

Updated on:Jan 03, 2020 | 1:54 PM

Share

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ ಮಾಡು. ನಾನು ಕ್ಯಾಬಿನೆಟ್‌ನಲ್ಲಿ ಅಪ್ರೂವ್​ ಮಾಡ್ತೀನಿ. ಮೊದಲು ಅವರ ರಿಪೋರ್ಟ್​ ನನಗೆ ಕಳುಹಿಸಿಕೊಡಿ ಎಂದು ಸಚಿವ ವಿ. ಸೋಮಣ್ಣ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 12:24 pm, Fri, 3 January 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!