AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ […]

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?
ವಿಧಾನ ಪರಿಷತ್: ನಾನು 3 ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ
ಸಾಧು ಶ್ರೀನಾಥ್​
|

Updated on:Jan 03, 2020 | 1:54 PM

Share

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ ಮಾಡು. ನಾನು ಕ್ಯಾಬಿನೆಟ್‌ನಲ್ಲಿ ಅಪ್ರೂವ್​ ಮಾಡ್ತೀನಿ. ಮೊದಲು ಅವರ ರಿಪೋರ್ಟ್​ ನನಗೆ ಕಳುಹಿಸಿಕೊಡಿ ಎಂದು ಸಚಿವ ವಿ. ಸೋಮಣ್ಣ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 12:24 pm, Fri, 3 January 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ