AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಬಗ್ಗೆ ‘ಕಳ್ಳನ ಮನಸ್ಸು ಹುಳ್ಳುಳ್ಳಗೆ’ ಅಂದಿದ್ಯಾಕೆ ಸಚಿವ ಸೋಮಣ್ಣ?

ಚಿಕ್ಕಬಳ್ಳಾಪುರ: ವಿ.ಸೋಮಣ್ಣ ಬಟ್ಟೆ ಕದಿಯುತ್ತಿದ್ದರು ಎಂದು ಬೆಳಗ್ಗೆಯಷ್ಟೇ ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ವಸತಿ ಸಚಿವ ಸೋಮಣ್ಣ, ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂದು ಪ್ರತಿಕ್ರಿಯಿಸಿದ್ದಾರೆ. ಕಳ್ಳನ ಮನಸ್ಸು ಉಳ್ಳುಳ್ಳಗೆ ಅನ್ನೊ ಹಾಗೆ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ. ದೇವೇಗೌಡರಿಗೆ ಯಾವ ರೀತಿ ನೋವು ಕೊಟ್ರು ಅಂತ ಒಂದ್ಸಲ ತಿಳಿದುಕೊಳ್ಳಲಿ. ಯಾರು ಬಚ್ಚಾ ಅಂತ ಹೆಚ್​ಡಿಕೆ ವಿಮರ್ಶೆ ಮಾಡಿಕೊಳ್ಳಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಂದೆ-ಮಗ ಸೋತಿದ್ದಾರೆ. ತುಮಕೂರಿನಲ್ಲಿ ತಂದೆ, ಮಂಡ್ಯದಲ್ಲಿ ಮಗ ಸೋತಿದ್ದರಿಂದ ಕುಮಾರಸ್ವಾಮಿಗೆ ತಲೆ ಕೆಟ್ಟಿದೆ ಎಂದು ಹೇಳಿದ್ದಾರೆ. […]

ಕುಮಾರಸ್ವಾಮಿ ಬಗ್ಗೆ ‘ಕಳ್ಳನ ಮನಸ್ಸು ಹುಳ್ಳುಳ್ಳಗೆ’ ಅಂದಿದ್ಯಾಕೆ ಸಚಿವ ಸೋಮಣ್ಣ?
ಸಾಧು ಶ್ರೀನಾಥ್​
|

Updated on:Nov 29, 2019 | 4:26 PM

Share

ಚಿಕ್ಕಬಳ್ಳಾಪುರ: ವಿ.ಸೋಮಣ್ಣ ಬಟ್ಟೆ ಕದಿಯುತ್ತಿದ್ದರು ಎಂದು ಬೆಳಗ್ಗೆಯಷ್ಟೇ ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ವಸತಿ ಸಚಿವ ಸೋಮಣ್ಣ, ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕಳ್ಳನ ಮನಸ್ಸು ಉಳ್ಳುಳ್ಳಗೆ ಅನ್ನೊ ಹಾಗೆ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ. ದೇವೇಗೌಡರಿಗೆ ಯಾವ ರೀತಿ ನೋವು ಕೊಟ್ರು ಅಂತ ಒಂದ್ಸಲ ತಿಳಿದುಕೊಳ್ಳಲಿ. ಯಾರು ಬಚ್ಚಾ ಅಂತ ಹೆಚ್​ಡಿಕೆ ವಿಮರ್ಶೆ ಮಾಡಿಕೊಳ್ಳಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಂದೆ-ಮಗ ಸೋತಿದ್ದಾರೆ. ತುಮಕೂರಿನಲ್ಲಿ ತಂದೆ, ಮಂಡ್ಯದಲ್ಲಿ ಮಗ ಸೋತಿದ್ದರಿಂದ ಕುಮಾರಸ್ವಾಮಿಗೆ ತಲೆ ಕೆಟ್ಟಿದೆ ಎಂದು ಹೇಳಿದ್ದಾರೆ.

ನಾನು ರಾಜಕೀಯಕ್ಕೆ ಬಂದಾಗ HDK ಕಣ್ಣೇ ಬಿಟ್ಟಿರಲಿಲ್ಲ: ಕುಮಾರಸ್ವಾಮಿಯ ಭಾಷೆಯೇ ಅವರಿಗೆ ಶಿಕ್ಷೆ ನೀಡುತ್ತಿದೆ. ನಾನು ದೇವೇಗೌಡರಿಗೆ ಯಾವುದೆ ಸಣ್ಣ ಅಪಚಾರ ಮಾಡಿಲ್ಲ. ಅವರು ದೇಶದ ಮಾಜಿ ಪ್ರಧಾನಿ, ಎಲ್ಲರಿಗೂ ಮಾರ್ಗದರ್ಶನ ಮಾಡಲಿ ಎಂದು ಹೇಳಿದ್ದೆ. ನಾನು ರಾಜಕಾರಣಕ್ಕೆ ಬಂದಾಗ ಕುಮಾರಸ್ವಾಮಿ ಇನ್ನೂ ಕಣ್ಣೆ ಬಿಟ್ಟಿರಲಿಲ್ಲ ಎಂದು ಕಿಡಿಕಾರಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜರಬಂಡಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾಕರ್ ಪರ ಪ್ರಚಾರದಲ್ಲಿ ವಾಗ್ದಾಳಿ ನಡೆಸಿದ್ದಾರೆ.

Published On - 4:24 pm, Fri, 29 November 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು