AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

How to | ವಾಟ್ಸ್ಆ್ಯಪ್ ಸಂದೇಶ ಹೋಮ್ ಸ್ಕ್ರೀನ್​ನಲ್ಲಿ ಪೂರ್ತಿಯಾಗಿ ಕಾಣಿಸದಂತೆ ಮಾಡುವುದು ಹೇಗೆ?

ವಾಟ್ಸ್​ಆ್ಯಪ್​ ಚಾಟ್ ಗೌಪ್ಯವಾಗಿಡುವಂತೆ ನಿಮಗೆ ಬರುವ ಸಂದೇಶಗಳು ಹೋಮ್ ಸ್ಕ್ರೀನ್​ನಲ್ಲಿ ಪೂರ್ಣವಾಗಿ ತೆರೆದುಕೊಳ್ಳದಂತೆ ಕಾಪಾಡುವುದು ಗೌಪ್ಯತೆಯ ವಿಷಯವೇ ಆಗಿದೆ. ಸಂದೇಶಗಳಲ್ಲಿನ ಒಕ್ಕಣೆ ಹೋಮ್​ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳದಂತೆ ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

How to | ವಾಟ್ಸ್ಆ್ಯಪ್ ಸಂದೇಶ ಹೋಮ್ ಸ್ಕ್ರೀನ್​ನಲ್ಲಿ ಪೂರ್ತಿಯಾಗಿ ಕಾಣಿಸದಂತೆ ಮಾಡುವುದು ಹೇಗೆ?
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on:Feb 05, 2021 | 9:51 PM

Share

ವಾಟ್ಸ್​ಆ್ಯಪ್​ನಲ್ಲಿ ನೀವು ಚಾಟ್ ಮಾಡುತ್ತಿರುವುದನ್ನು ಬೇರೆ ಯಾರಾದರೂ ನೋಡಿದರೆ ಕಿರಿಕಿರಿಯಾಗುತ್ತದೆ. ಇದು ಗೌಪ್ಯತೆಯ ವಿಷಯ. ಚಾಟ್ ಮಾಡುವ ವ್ಯಕ್ತಿ ಯಾರೇ ಆಗಿರಲಿ ಅಥವಾ ಯಾವುದೇ ವಿಷಯ ಆಗಿರಲಿ ಅದನ್ನು ಇನ್ನೊಬ್ಬರು ಓದುವುದು ಅಥವಾ ನೋಡುವುದು ಒಳ್ಳೆಯ ಸ್ವಭಾವ ಅಲ್ಲ. ಸಾಮಾನ್ಯವಾಗಿ ವಾಟ್ಸ್ಆ್ಯಪ್ ಸಂದೇಶದ preview ಮೊಬೈಲ್ ಹೋಮ್ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳುತ್ತದೆ. ಈ ರೀತಿ ಕಾಣಿಸಿಕೊಳ್ಳುವ ಸಂದೇಶಗಳು ಕೆಲವೊಮ್ಮೆ ಕುಟುಂಬ ಅಥವಾ ಸ್ನೇಹಿತರ ಕಣ್ಣಿಗೆ ಬಿದ್ದು ಮುಜುಗರ ಅಥವಾ ತಮಾಷೆಯ ವಸ್ತುವಾಗಿ ಬಿಡುತ್ತವೆ. ಈ ರೀತಿ ಸಂದೇಶಗಳು ಹೋಮ್ ಸ್ಕ್ರೀನ್​ನಲ್ಲಿ ಕಾಣಿಸದಂತೆ ತಡೆಯಲು ಏನು ಮಾಡಬೇಕು ಎಂಬುದನ್ನು ನೋಡೋಣ.

ಅಂಡ್ರಾಯ್ಡ್ ಫೋನ್​ಗಳಲ್ಲಿ ಸೆಟ್ಟಿಂಗ್ಸ್ ಬದಲಿಸಲು ಹೀಗೆ ಮಾಡಿ 1. ವಾಟ್ಸ್​ಆ್ಯಪ್ ತೆರೆದು ಬಲ ಭಾಗದಲ್ಲಿ ಮೇಲೆ ಇರುವ ಮೂರು ಚುಕ್ಕಿ ಕ್ಲಿಕ್ ಮಾಡಿ ಸೆಟ್ಟಿಂಗ್ಸ್ ಆಯ್ಕೆ ಮಾಡಿ. 2. ಅಕೌಂಟ್ ಆಪ್ಶನ್​ನಲ್ಲಿ ಪ್ರೈವೆಸಿ ಕ್ಲಿಕ್​ ಮಾಡಿ 3. ಕೆಳಗಡೆ Fingerprint lock ಎಂದಿರುತ್ತದೆ. ಅದನ್ನು ಕ್ಲಿಕ್ ಮಾಡಿ unlock with finger print ಎನೇಬಲ್ ಮಾಡಿ. 4. ಇಲ್ಲಿ ಎಷ್ಟು ಅವಧಿಯಲ್ಲಿ ಲಾಕ್ ಆಗಬೇಕು ಎಂಬ ಆಯ್ಕೆಯ ಕೆಳಗಡೆ Show content in notification ಎಂಬ ಆಪ್ಶನ್ ಇರುತ್ತದೆ. ಇದನ್ನು ಡಿಸೇಬಲ್ ಮಾಡಿ.

ಈ ರೀತಿ ಮಾಡಿದರೆ ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಎಷ್ಟು ಸಂದೇಶ ಬಂದಿದೆ ಎಂಬುದು ಮಾತ್ರ ಹೋಮ್ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳುತ್ತದೆಯೇ ಹೊರತು ಸಂದೇಶದಲ್ಲಿರುವ ವಿಷಯ ಕಾಣಿಸಿಕೊಳ್ಳುವುದಿಲ್ಲ. ಸಂದೇಶವನ್ನು ಪೂರ್ತಿ ಓದಬೇಕಾದರೆ ವಾಟ್ಸ್ಆ್ಯಪ್ ಚಾಟ್ ವಿಂಡೊದಲ್ಲಿಯೇ ನೋಡಬೇಕು.

How to | ಇನ್​​ಸ್ಟಾ​ಗ್ರಾಮ್ ಖಾತೆ ಹ್ಯಾಕ್ ಆಗದಂತೆ ಕಾಪಾಡುವುದು ಹೇಗೆ?

Published On - 8:03 pm, Mon, 4 January 21

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ