AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

How to | ವಾಟ್ಸ್ಆ್ಯಪ್ ಸಂದೇಶ ಹೋಮ್ ಸ್ಕ್ರೀನ್​ನಲ್ಲಿ ಪೂರ್ತಿಯಾಗಿ ಕಾಣಿಸದಂತೆ ಮಾಡುವುದು ಹೇಗೆ?

ವಾಟ್ಸ್​ಆ್ಯಪ್​ ಚಾಟ್ ಗೌಪ್ಯವಾಗಿಡುವಂತೆ ನಿಮಗೆ ಬರುವ ಸಂದೇಶಗಳು ಹೋಮ್ ಸ್ಕ್ರೀನ್​ನಲ್ಲಿ ಪೂರ್ಣವಾಗಿ ತೆರೆದುಕೊಳ್ಳದಂತೆ ಕಾಪಾಡುವುದು ಗೌಪ್ಯತೆಯ ವಿಷಯವೇ ಆಗಿದೆ. ಸಂದೇಶಗಳಲ್ಲಿನ ಒಕ್ಕಣೆ ಹೋಮ್​ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳದಂತೆ ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

How to | ವಾಟ್ಸ್ಆ್ಯಪ್ ಸಂದೇಶ ಹೋಮ್ ಸ್ಕ್ರೀನ್​ನಲ್ಲಿ ಪೂರ್ತಿಯಾಗಿ ಕಾಣಿಸದಂತೆ ಮಾಡುವುದು ಹೇಗೆ?
ಸಾಂದರ್ಭಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on:Feb 05, 2021 | 9:51 PM

Share

ವಾಟ್ಸ್​ಆ್ಯಪ್​ನಲ್ಲಿ ನೀವು ಚಾಟ್ ಮಾಡುತ್ತಿರುವುದನ್ನು ಬೇರೆ ಯಾರಾದರೂ ನೋಡಿದರೆ ಕಿರಿಕಿರಿಯಾಗುತ್ತದೆ. ಇದು ಗೌಪ್ಯತೆಯ ವಿಷಯ. ಚಾಟ್ ಮಾಡುವ ವ್ಯಕ್ತಿ ಯಾರೇ ಆಗಿರಲಿ ಅಥವಾ ಯಾವುದೇ ವಿಷಯ ಆಗಿರಲಿ ಅದನ್ನು ಇನ್ನೊಬ್ಬರು ಓದುವುದು ಅಥವಾ ನೋಡುವುದು ಒಳ್ಳೆಯ ಸ್ವಭಾವ ಅಲ್ಲ. ಸಾಮಾನ್ಯವಾಗಿ ವಾಟ್ಸ್ಆ್ಯಪ್ ಸಂದೇಶದ preview ಮೊಬೈಲ್ ಹೋಮ್ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳುತ್ತದೆ. ಈ ರೀತಿ ಕಾಣಿಸಿಕೊಳ್ಳುವ ಸಂದೇಶಗಳು ಕೆಲವೊಮ್ಮೆ ಕುಟುಂಬ ಅಥವಾ ಸ್ನೇಹಿತರ ಕಣ್ಣಿಗೆ ಬಿದ್ದು ಮುಜುಗರ ಅಥವಾ ತಮಾಷೆಯ ವಸ್ತುವಾಗಿ ಬಿಡುತ್ತವೆ. ಈ ರೀತಿ ಸಂದೇಶಗಳು ಹೋಮ್ ಸ್ಕ್ರೀನ್​ನಲ್ಲಿ ಕಾಣಿಸದಂತೆ ತಡೆಯಲು ಏನು ಮಾಡಬೇಕು ಎಂಬುದನ್ನು ನೋಡೋಣ.

ಅಂಡ್ರಾಯ್ಡ್ ಫೋನ್​ಗಳಲ್ಲಿ ಸೆಟ್ಟಿಂಗ್ಸ್ ಬದಲಿಸಲು ಹೀಗೆ ಮಾಡಿ 1. ವಾಟ್ಸ್​ಆ್ಯಪ್ ತೆರೆದು ಬಲ ಭಾಗದಲ್ಲಿ ಮೇಲೆ ಇರುವ ಮೂರು ಚುಕ್ಕಿ ಕ್ಲಿಕ್ ಮಾಡಿ ಸೆಟ್ಟಿಂಗ್ಸ್ ಆಯ್ಕೆ ಮಾಡಿ. 2. ಅಕೌಂಟ್ ಆಪ್ಶನ್​ನಲ್ಲಿ ಪ್ರೈವೆಸಿ ಕ್ಲಿಕ್​ ಮಾಡಿ 3. ಕೆಳಗಡೆ Fingerprint lock ಎಂದಿರುತ್ತದೆ. ಅದನ್ನು ಕ್ಲಿಕ್ ಮಾಡಿ unlock with finger print ಎನೇಬಲ್ ಮಾಡಿ. 4. ಇಲ್ಲಿ ಎಷ್ಟು ಅವಧಿಯಲ್ಲಿ ಲಾಕ್ ಆಗಬೇಕು ಎಂಬ ಆಯ್ಕೆಯ ಕೆಳಗಡೆ Show content in notification ಎಂಬ ಆಪ್ಶನ್ ಇರುತ್ತದೆ. ಇದನ್ನು ಡಿಸೇಬಲ್ ಮಾಡಿ.

ಈ ರೀತಿ ಮಾಡಿದರೆ ವಾಟ್ಸ್​ಆ್ಯಪ್​ನಲ್ಲಿ ನಿಮಗೆ ಎಷ್ಟು ಸಂದೇಶ ಬಂದಿದೆ ಎಂಬುದು ಮಾತ್ರ ಹೋಮ್ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳುತ್ತದೆಯೇ ಹೊರತು ಸಂದೇಶದಲ್ಲಿರುವ ವಿಷಯ ಕಾಣಿಸಿಕೊಳ್ಳುವುದಿಲ್ಲ. ಸಂದೇಶವನ್ನು ಪೂರ್ತಿ ಓದಬೇಕಾದರೆ ವಾಟ್ಸ್ಆ್ಯಪ್ ಚಾಟ್ ವಿಂಡೊದಲ್ಲಿಯೇ ನೋಡಬೇಕು.

How to | ಇನ್​​ಸ್ಟಾ​ಗ್ರಾಮ್ ಖಾತೆ ಹ್ಯಾಕ್ ಆಗದಂತೆ ಕಾಪಾಡುವುದು ಹೇಗೆ?

Published On - 8:03 pm, Mon, 4 January 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ