AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆಯಿಂದ ನಿರಾಶ್ರಿತರಾದವರಿಗೆ TV9 ವತಿಯಿಂದ 265 ಗ್ಯಾಸ್ ಸ್ಟೌವ್​ ವಿತರಣೆ

ಮಡಿಕೇರಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ನಿರಾಶ್ರಿತರಿಗೆ ಟಿವಿ9 ವತಿಯಿಂದ ಗ್ಯಾಸ್ ಸ್ಟೌವ್​ಗಳನ್ನು ವಿತರಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಹೆಚ್‌ಪಿ ಗ್ಯಾಸ್ ಕಂಪನಿ ನೀಡಿದ್ದ 265 ಗ್ಯಾಸ್ ಸ್ಟೌವ್​ಗಳನ್ನ ಕೊಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ನೆರೆಯಿಂದ ಭಾರಿ ಹಾನಿಯಾಗಿತ್ತು. ಈ ವೇಳೆ ಹಲವರು ಮನೆಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ನಿರಾಶ್ರಿತರಿಗಾಗಿ ಹೆಚ್‌ಪಿ ಕಂಪನಿಯಿಂದ ಗ್ಯಾಸ್‌ ಸ್ಟೌವ್​ಗಳನ್ನು ಕೊಟ್ಟಿತ್ತು. ಇಂದು ನಿರಾಶ್ರಿತರಿಗೆ ಮನೆ ಹಸ್ತಾಂತರ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿತರಣೆ ಮಾಡಿದ್ದಾರೆ.

ನೆರೆಯಿಂದ ನಿರಾಶ್ರಿತರಾದವರಿಗೆ TV9 ವತಿಯಿಂದ 265 ಗ್ಯಾಸ್ ಸ್ಟೌವ್​ ವಿತರಣೆ
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:49 PM

Share

ಮಡಿಕೇರಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ನಿರಾಶ್ರಿತರಿಗೆ ಟಿವಿ9 ವತಿಯಿಂದ ಗ್ಯಾಸ್ ಸ್ಟೌವ್​ಗಳನ್ನು ವಿತರಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಹೆಚ್‌ಪಿ ಗ್ಯಾಸ್ ಕಂಪನಿ ನೀಡಿದ್ದ 265 ಗ್ಯಾಸ್ ಸ್ಟೌವ್​ಗಳನ್ನ ಕೊಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ನೆರೆಯಿಂದ ಭಾರಿ ಹಾನಿಯಾಗಿತ್ತು. ಈ ವೇಳೆ ಹಲವರು ಮನೆಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ನಿರಾಶ್ರಿತರಿಗಾಗಿ ಹೆಚ್‌ಪಿ ಕಂಪನಿಯಿಂದ ಗ್ಯಾಸ್‌ ಸ್ಟೌವ್​ಗಳನ್ನು ಕೊಟ್ಟಿತ್ತು. ಇಂದು ನಿರಾಶ್ರಿತರಿಗೆ ಮನೆ ಹಸ್ತಾಂತರ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿತರಣೆ ಮಾಡಿದ್ದಾರೆ.

Published On - 3:12 pm, Thu, 4 June 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ