Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆಯಿಂದ ನಿರಾಶ್ರಿತರಾದವರಿಗೆ TV9 ವತಿಯಿಂದ 265 ಗ್ಯಾಸ್ ಸ್ಟೌವ್​ ವಿತರಣೆ

ಮಡಿಕೇರಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ನಿರಾಶ್ರಿತರಿಗೆ ಟಿವಿ9 ವತಿಯಿಂದ ಗ್ಯಾಸ್ ಸ್ಟೌವ್​ಗಳನ್ನು ವಿತರಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಹೆಚ್‌ಪಿ ಗ್ಯಾಸ್ ಕಂಪನಿ ನೀಡಿದ್ದ 265 ಗ್ಯಾಸ್ ಸ್ಟೌವ್​ಗಳನ್ನ ಕೊಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ನೆರೆಯಿಂದ ಭಾರಿ ಹಾನಿಯಾಗಿತ್ತು. ಈ ವೇಳೆ ಹಲವರು ಮನೆಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ನಿರಾಶ್ರಿತರಿಗಾಗಿ ಹೆಚ್‌ಪಿ ಕಂಪನಿಯಿಂದ ಗ್ಯಾಸ್‌ ಸ್ಟೌವ್​ಗಳನ್ನು ಕೊಟ್ಟಿತ್ತು. ಇಂದು ನಿರಾಶ್ರಿತರಿಗೆ ಮನೆ ಹಸ್ತಾಂತರ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿತರಣೆ ಮಾಡಿದ್ದಾರೆ.

ನೆರೆಯಿಂದ ನಿರಾಶ್ರಿತರಾದವರಿಗೆ TV9 ವತಿಯಿಂದ 265 ಗ್ಯಾಸ್ ಸ್ಟೌವ್​ ವಿತರಣೆ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Jun 04, 2020 | 3:49 PM

ಮಡಿಕೇರಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ನಿರಾಶ್ರಿತರಿಗೆ ಟಿವಿ9 ವತಿಯಿಂದ ಗ್ಯಾಸ್ ಸ್ಟೌವ್​ಗಳನ್ನು ವಿತರಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಹೆಚ್‌ಪಿ ಗ್ಯಾಸ್ ಕಂಪನಿ ನೀಡಿದ್ದ 265 ಗ್ಯಾಸ್ ಸ್ಟೌವ್​ಗಳನ್ನ ಕೊಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ನೆರೆಯಿಂದ ಭಾರಿ ಹಾನಿಯಾಗಿತ್ತು. ಈ ವೇಳೆ ಹಲವರು ಮನೆಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ನಿರಾಶ್ರಿತರಿಗಾಗಿ ಹೆಚ್‌ಪಿ ಕಂಪನಿಯಿಂದ ಗ್ಯಾಸ್‌ ಸ್ಟೌವ್​ಗಳನ್ನು ಕೊಟ್ಟಿತ್ತು. ಇಂದು ನಿರಾಶ್ರಿತರಿಗೆ ಮನೆ ಹಸ್ತಾಂತರ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿತರಣೆ ಮಾಡಿದ್ದಾರೆ.

Published On - 3:12 pm, Thu, 4 June 20

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್