AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆಯಿಂದ ನಿರಾಶ್ರಿತರಾದವರಿಗೆ TV9 ವತಿಯಿಂದ 265 ಗ್ಯಾಸ್ ಸ್ಟೌವ್​ ವಿತರಣೆ

ಮಡಿಕೇರಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ನಿರಾಶ್ರಿತರಿಗೆ ಟಿವಿ9 ವತಿಯಿಂದ ಗ್ಯಾಸ್ ಸ್ಟೌವ್​ಗಳನ್ನು ವಿತರಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಹೆಚ್‌ಪಿ ಗ್ಯಾಸ್ ಕಂಪನಿ ನೀಡಿದ್ದ 265 ಗ್ಯಾಸ್ ಸ್ಟೌವ್​ಗಳನ್ನ ಕೊಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ನೆರೆಯಿಂದ ಭಾರಿ ಹಾನಿಯಾಗಿತ್ತು. ಈ ವೇಳೆ ಹಲವರು ಮನೆಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ನಿರಾಶ್ರಿತರಿಗಾಗಿ ಹೆಚ್‌ಪಿ ಕಂಪನಿಯಿಂದ ಗ್ಯಾಸ್‌ ಸ್ಟೌವ್​ಗಳನ್ನು ಕೊಟ್ಟಿತ್ತು. ಇಂದು ನಿರಾಶ್ರಿತರಿಗೆ ಮನೆ ಹಸ್ತಾಂತರ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿತರಣೆ ಮಾಡಿದ್ದಾರೆ.

ನೆರೆಯಿಂದ ನಿರಾಶ್ರಿತರಾದವರಿಗೆ TV9 ವತಿಯಿಂದ 265 ಗ್ಯಾಸ್ ಸ್ಟೌವ್​ ವಿತರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 04, 2020 | 3:49 PM

Share

ಮಡಿಕೇರಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿದ್ದ ನಿರಾಶ್ರಿತರಿಗೆ ಟಿವಿ9 ವತಿಯಿಂದ ಗ್ಯಾಸ್ ಸ್ಟೌವ್​ಗಳನ್ನು ವಿತರಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಹೆಚ್‌ಪಿ ಗ್ಯಾಸ್ ಕಂಪನಿ ನೀಡಿದ್ದ 265 ಗ್ಯಾಸ್ ಸ್ಟೌವ್​ಗಳನ್ನ ಕೊಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ನೆರೆಯಿಂದ ಭಾರಿ ಹಾನಿಯಾಗಿತ್ತು. ಈ ವೇಳೆ ಹಲವರು ಮನೆಗಳನ್ನು ಕಳೆದುಕೊಂಡಿದ್ದರು. ಹಾಗಾಗಿ ನಿರಾಶ್ರಿತರಿಗಾಗಿ ಹೆಚ್‌ಪಿ ಕಂಪನಿಯಿಂದ ಗ್ಯಾಸ್‌ ಸ್ಟೌವ್​ಗಳನ್ನು ಕೊಟ್ಟಿತ್ತು. ಇಂದು ನಿರಾಶ್ರಿತರಿಗೆ ಮನೆ ಹಸ್ತಾಂತರ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿತರಣೆ ಮಾಡಿದ್ದಾರೆ.

Published On - 3:12 pm, Thu, 4 June 20

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು