AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ ವೇಳೆ ಕ್ಯಾಂಡಿ ಕ್ರಶ್: ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿತನ

ಹುಬ್ಬಳ್ಳಿ: ನಮ್ಮಲ್ಲಿ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಮಾತಿದೆ. ಅಂತೆಯೇ, ಜಿಲ್ಲೆಯ ಕಿಮ್ಸ್​ ಆಸ್ಪತ್ರೆಯಲ್ಲಿ ರೋಗಿಗಳು ನೋವಿನಿಂದ ಪರದಾಡುತ್ತಿದ್ರೂ ಸಿಬ್ಬಂದಿ ಮಾತ್ರ ಹಾಯಾಗಿ ಕುಳಿತು ಕ್ಯಾಂಡಿ ಕ್ರಶ್​ ಆಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಿಮ್ಸ್​ ಆಸ್ಪತ್ರೆಯ ಸಿಬ್ಬಂದಿ ರೋಗಿಗಳ ವಿಚಾರದಲ್ಲಿ ಪದೇ ಪದೇ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ಕೇಳಿ ಬರುತ್ತಲೇ ಇದೆ. ಇದೀಗ ಚಿಕಿತ್ಸೆಗೆ ಬರುವ ರೋಗಿಗಳಿಗೆ ನೋಂದಣಿ ಚೀಟಿ ನೀಡೋದನ್ನ ಬಿಟ್ಟು ಎಮರ್ಜೆನ್ಸಿ ವಾರ್ಡ್​ನ ನೋಂದಣಿ ಕೊಠಡಿಯ ಸಿಬ್ಬಂದಿ ತಮ್ಮ ಕಂಪ್ಯೂಟರ್​ನಲ್ಲಿ ಗೇಮ್​ […]

ಡ್ಯೂಟಿ ವೇಳೆ ಕ್ಯಾಂಡಿ ಕ್ರಶ್: ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿತನ
KUSHAL V
|

Updated on:Jun 26, 2020 | 8:22 AM

Share

ಹುಬ್ಬಳ್ಳಿ: ನಮ್ಮಲ್ಲಿ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಮಾತಿದೆ. ಅಂತೆಯೇ, ಜಿಲ್ಲೆಯ ಕಿಮ್ಸ್​ ಆಸ್ಪತ್ರೆಯಲ್ಲಿ ರೋಗಿಗಳು ನೋವಿನಿಂದ ಪರದಾಡುತ್ತಿದ್ರೂ ಸಿಬ್ಬಂದಿ ಮಾತ್ರ ಹಾಯಾಗಿ ಕುಳಿತು ಕ್ಯಾಂಡಿ ಕ್ರಶ್​ ಆಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಕಿಮ್ಸ್​ ಆಸ್ಪತ್ರೆಯ ಸಿಬ್ಬಂದಿ ರೋಗಿಗಳ ವಿಚಾರದಲ್ಲಿ ಪದೇ ಪದೇ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ಕೇಳಿ ಬರುತ್ತಲೇ ಇದೆ. ಇದೀಗ ಚಿಕಿತ್ಸೆಗೆ ಬರುವ ರೋಗಿಗಳಿಗೆ ನೋಂದಣಿ ಚೀಟಿ ನೀಡೋದನ್ನ ಬಿಟ್ಟು ಎಮರ್ಜೆನ್ಸಿ ವಾರ್ಡ್​ನ ನೋಂದಣಿ ಕೊಠಡಿಯ ಸಿಬ್ಬಂದಿ ತಮ್ಮ ಕಂಪ್ಯೂಟರ್​ನಲ್ಲಿ ಗೇಮ್​ ಆಡುತ್ತಾ ಕೂತಿರುವ ವಿಡಿಯೋ ಬೆಳಕಿಗೆ ಬಂದಿದೆ. ಹೀಗಾಗಿ ರೋಗಿಗಳು ಮತ್ತು ಅವರ ಸಂಬಂಧಿಕರು ಗಂಟೆಗಟ್ಟಲೇ ಕಾಯುವಂಥ ಸ್ಥಿತಿ ಎದುರಾಗಿದೆ. ಚೀಟಿ ಇಲ್ಲದೆ ಚಿಕಿತ್ಸೆ ನೀಡುವುದಿಲ್ಲ ಎಂಬುದು ಆಸ್ಪತ್ರೆಯ ನಿಯಮ. ಹಾಗಾಗಿ ಚೀಟಿ ಪಡೆಯಲು ಸಿಬ್ಬಂದಿ ​ ಗೇಮ್​ ಮುಗಿಸೋವರೆಗೂ ಕಾಯಲೇಬೇಕೆಂದು ರೋಗಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

Published On - 8:20 am, Fri, 26 June 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು