AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ ವೇಳೆ ಕ್ಯಾಂಡಿ ಕ್ರಶ್: ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿತನ

ಹುಬ್ಬಳ್ಳಿ: ನಮ್ಮಲ್ಲಿ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಮಾತಿದೆ. ಅಂತೆಯೇ, ಜಿಲ್ಲೆಯ ಕಿಮ್ಸ್​ ಆಸ್ಪತ್ರೆಯಲ್ಲಿ ರೋಗಿಗಳು ನೋವಿನಿಂದ ಪರದಾಡುತ್ತಿದ್ರೂ ಸಿಬ್ಬಂದಿ ಮಾತ್ರ ಹಾಯಾಗಿ ಕುಳಿತು ಕ್ಯಾಂಡಿ ಕ್ರಶ್​ ಆಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಿಮ್ಸ್​ ಆಸ್ಪತ್ರೆಯ ಸಿಬ್ಬಂದಿ ರೋಗಿಗಳ ವಿಚಾರದಲ್ಲಿ ಪದೇ ಪದೇ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ಕೇಳಿ ಬರುತ್ತಲೇ ಇದೆ. ಇದೀಗ ಚಿಕಿತ್ಸೆಗೆ ಬರುವ ರೋಗಿಗಳಿಗೆ ನೋಂದಣಿ ಚೀಟಿ ನೀಡೋದನ್ನ ಬಿಟ್ಟು ಎಮರ್ಜೆನ್ಸಿ ವಾರ್ಡ್​ನ ನೋಂದಣಿ ಕೊಠಡಿಯ ಸಿಬ್ಬಂದಿ ತಮ್ಮ ಕಂಪ್ಯೂಟರ್​ನಲ್ಲಿ ಗೇಮ್​ […]

ಡ್ಯೂಟಿ ವೇಳೆ ಕ್ಯಾಂಡಿ ಕ್ರಶ್: ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿತನ
KUSHAL V
|

Updated on:Jun 26, 2020 | 8:22 AM

Share

ಹುಬ್ಬಳ್ಳಿ: ನಮ್ಮಲ್ಲಿ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಮಾತಿದೆ. ಅಂತೆಯೇ, ಜಿಲ್ಲೆಯ ಕಿಮ್ಸ್​ ಆಸ್ಪತ್ರೆಯಲ್ಲಿ ರೋಗಿಗಳು ನೋವಿನಿಂದ ಪರದಾಡುತ್ತಿದ್ರೂ ಸಿಬ್ಬಂದಿ ಮಾತ್ರ ಹಾಯಾಗಿ ಕುಳಿತು ಕ್ಯಾಂಡಿ ಕ್ರಶ್​ ಆಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಕಿಮ್ಸ್​ ಆಸ್ಪತ್ರೆಯ ಸಿಬ್ಬಂದಿ ರೋಗಿಗಳ ವಿಚಾರದಲ್ಲಿ ಪದೇ ಪದೇ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ಕೇಳಿ ಬರುತ್ತಲೇ ಇದೆ. ಇದೀಗ ಚಿಕಿತ್ಸೆಗೆ ಬರುವ ರೋಗಿಗಳಿಗೆ ನೋಂದಣಿ ಚೀಟಿ ನೀಡೋದನ್ನ ಬಿಟ್ಟು ಎಮರ್ಜೆನ್ಸಿ ವಾರ್ಡ್​ನ ನೋಂದಣಿ ಕೊಠಡಿಯ ಸಿಬ್ಬಂದಿ ತಮ್ಮ ಕಂಪ್ಯೂಟರ್​ನಲ್ಲಿ ಗೇಮ್​ ಆಡುತ್ತಾ ಕೂತಿರುವ ವಿಡಿಯೋ ಬೆಳಕಿಗೆ ಬಂದಿದೆ. ಹೀಗಾಗಿ ರೋಗಿಗಳು ಮತ್ತು ಅವರ ಸಂಬಂಧಿಕರು ಗಂಟೆಗಟ್ಟಲೇ ಕಾಯುವಂಥ ಸ್ಥಿತಿ ಎದುರಾಗಿದೆ. ಚೀಟಿ ಇಲ್ಲದೆ ಚಿಕಿತ್ಸೆ ನೀಡುವುದಿಲ್ಲ ಎಂಬುದು ಆಸ್ಪತ್ರೆಯ ನಿಯಮ. ಹಾಗಾಗಿ ಚೀಟಿ ಪಡೆಯಲು ಸಿಬ್ಬಂದಿ ​ ಗೇಮ್​ ಮುಗಿಸೋವರೆಗೂ ಕಾಯಲೇಬೇಕೆಂದು ರೋಗಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

Published On - 8:20 am, Fri, 26 June 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ