AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಚೀಟ್ ಫಂಡ್​: ಸುಮಾರು ನಾನೂರು ಕೋಟಿ ವಂಚಿಸಿ ಕೆಂಗೇರಿಯಿಂದ ಕಾಲ್ಕಿತ್ತ ಆನಂದ

ಬೆಂಗಳೂರು: ಬಡ್ಡಿ ನೀಡುವುದಾಗಿ ಹಣ ಪಡೆದು ಕೋಟ್ಯಂತರ ರೂ. ವಂಚನೆ ಮಾಡಿರುವ ಆರೋಪ ಈಗ ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಬಳಿಯಿರುವ ಐಶ್ವರ್ಯ ಲಕ್ಷ್ಮೀ ಚಿಟ್ಸ್ ಪ್ರೈವೇಟ್ ಲಿ. ವಿರುದ್ಧ ಕೇಳಿಬಂದಿದೆ. ಆನಂದ್ ಎಂಬುವನಿಂದ ಸುಮಾರು 200 ಜನರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶೇ. 2ರಷ್ಟು ಬಡ್ಡಿ ಕೊಡುವುದಾಗಿ ಹೇಳಿ ಹಣ ಸಂಗ್ರಹಿಸಿದ್ದ ಆನಂದ್​ ಅಸಲು, ಲಾಭ ಎರಡನ್ನೂ ನೀಡದೆ ಇಂದು ನಾಪತ್ತೆಯಾಗಿದ್ದಾನೆ. ಸುಮಾರು 400-500 ಕೋಟಿ ವಂಚಿಸಿರುವುದು ಈಗ ಬಹಿರಂಗವಾಗಿದೆ. ಭಾರಿ ಮೊತ್ತದ ಹಣ ಪಡೆದು […]

ಮತ್ತೊಂದು ಚೀಟ್ ಫಂಡ್​: ಸುಮಾರು ನಾನೂರು ಕೋಟಿ ವಂಚಿಸಿ ಕೆಂಗೇರಿಯಿಂದ ಕಾಲ್ಕಿತ್ತ ಆನಂದ
ಪೃಥ್ವಿಶಂಕರ
|

Updated on: Nov 12, 2020 | 8:41 PM

Share

ಬೆಂಗಳೂರು: ಬಡ್ಡಿ ನೀಡುವುದಾಗಿ ಹಣ ಪಡೆದು ಕೋಟ್ಯಂತರ ರೂ. ವಂಚನೆ ಮಾಡಿರುವ ಆರೋಪ ಈಗ ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಬಳಿಯಿರುವ ಐಶ್ವರ್ಯ ಲಕ್ಷ್ಮೀ ಚಿಟ್ಸ್ ಪ್ರೈವೇಟ್ ಲಿ. ವಿರುದ್ಧ ಕೇಳಿಬಂದಿದೆ.

ಆನಂದ್ ಎಂಬುವನಿಂದ ಸುಮಾರು 200 ಜನರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶೇ. 2ರಷ್ಟು ಬಡ್ಡಿ ಕೊಡುವುದಾಗಿ ಹೇಳಿ ಹಣ ಸಂಗ್ರಹಿಸಿದ್ದ ಆನಂದ್​ ಅಸಲು, ಲಾಭ ಎರಡನ್ನೂ ನೀಡದೆ ಇಂದು ನಾಪತ್ತೆಯಾಗಿದ್ದಾನೆ. ಸುಮಾರು 400-500 ಕೋಟಿ ವಂಚಿಸಿರುವುದು ಈಗ ಬಹಿರಂಗವಾಗಿದೆ.

ಭಾರಿ ಮೊತ್ತದ ಹಣ ಪಡೆದು ವಂಚಿಸಿರುವ ಆನಂದ್​ ನಾಪತ್ತೆಯಾಗಿರುವ ಹಿನ್ನೆಲೆಯಿಂದಾಗಿ ಆನಂದ್​ನಿಂದ ಮೋಸ ಹೋದವರು ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. ಇದು ಕೋಟ್ಯಂತರ ರೂ. ವಂಚನೆಯಾಗಿರುವುದರಿಂದ ಮೋಸ ಹೋದವರಿಗೆ ಸಿಐಡಿಗೆ ದೂರು ನೀಡಲು ಜ್ಞಾನಭಾರತಿ ಠಾಣೆ ಪೊಲೀಸರು ಸೂಚನೆ ನೀಡಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ