AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಚೀಟ್ ಫಂಡ್​: ಸುಮಾರು ನಾನೂರು ಕೋಟಿ ವಂಚಿಸಿ ಕೆಂಗೇರಿಯಿಂದ ಕಾಲ್ಕಿತ್ತ ಆನಂದ

ಬೆಂಗಳೂರು: ಬಡ್ಡಿ ನೀಡುವುದಾಗಿ ಹಣ ಪಡೆದು ಕೋಟ್ಯಂತರ ರೂ. ವಂಚನೆ ಮಾಡಿರುವ ಆರೋಪ ಈಗ ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಬಳಿಯಿರುವ ಐಶ್ವರ್ಯ ಲಕ್ಷ್ಮೀ ಚಿಟ್ಸ್ ಪ್ರೈವೇಟ್ ಲಿ. ವಿರುದ್ಧ ಕೇಳಿಬಂದಿದೆ. ಆನಂದ್ ಎಂಬುವನಿಂದ ಸುಮಾರು 200 ಜನರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶೇ. 2ರಷ್ಟು ಬಡ್ಡಿ ಕೊಡುವುದಾಗಿ ಹೇಳಿ ಹಣ ಸಂಗ್ರಹಿಸಿದ್ದ ಆನಂದ್​ ಅಸಲು, ಲಾಭ ಎರಡನ್ನೂ ನೀಡದೆ ಇಂದು ನಾಪತ್ತೆಯಾಗಿದ್ದಾನೆ. ಸುಮಾರು 400-500 ಕೋಟಿ ವಂಚಿಸಿರುವುದು ಈಗ ಬಹಿರಂಗವಾಗಿದೆ. ಭಾರಿ ಮೊತ್ತದ ಹಣ ಪಡೆದು […]

ಮತ್ತೊಂದು ಚೀಟ್ ಫಂಡ್​: ಸುಮಾರು ನಾನೂರು ಕೋಟಿ ವಂಚಿಸಿ ಕೆಂಗೇರಿಯಿಂದ ಕಾಲ್ಕಿತ್ತ ಆನಂದ
ಪೃಥ್ವಿಶಂಕರ
|

Updated on: Nov 12, 2020 | 8:41 PM

Share

ಬೆಂಗಳೂರು: ಬಡ್ಡಿ ನೀಡುವುದಾಗಿ ಹಣ ಪಡೆದು ಕೋಟ್ಯಂತರ ರೂ. ವಂಚನೆ ಮಾಡಿರುವ ಆರೋಪ ಈಗ ಬೆಂಗಳೂರಿನ ಕೆಂಗೇರಿಯ ಉಲ್ಲಾಳ ಬಳಿಯಿರುವ ಐಶ್ವರ್ಯ ಲಕ್ಷ್ಮೀ ಚಿಟ್ಸ್ ಪ್ರೈವೇಟ್ ಲಿ. ವಿರುದ್ಧ ಕೇಳಿಬಂದಿದೆ.

ಆನಂದ್ ಎಂಬುವನಿಂದ ಸುಮಾರು 200 ಜನರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶೇ. 2ರಷ್ಟು ಬಡ್ಡಿ ಕೊಡುವುದಾಗಿ ಹೇಳಿ ಹಣ ಸಂಗ್ರಹಿಸಿದ್ದ ಆನಂದ್​ ಅಸಲು, ಲಾಭ ಎರಡನ್ನೂ ನೀಡದೆ ಇಂದು ನಾಪತ್ತೆಯಾಗಿದ್ದಾನೆ. ಸುಮಾರು 400-500 ಕೋಟಿ ವಂಚಿಸಿರುವುದು ಈಗ ಬಹಿರಂಗವಾಗಿದೆ.

ಭಾರಿ ಮೊತ್ತದ ಹಣ ಪಡೆದು ವಂಚಿಸಿರುವ ಆನಂದ್​ ನಾಪತ್ತೆಯಾಗಿರುವ ಹಿನ್ನೆಲೆಯಿಂದಾಗಿ ಆನಂದ್​ನಿಂದ ಮೋಸ ಹೋದವರು ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ. ಇದು ಕೋಟ್ಯಂತರ ರೂ. ವಂಚನೆಯಾಗಿರುವುದರಿಂದ ಮೋಸ ಹೋದವರಿಗೆ ಸಿಐಡಿಗೆ ದೂರು ನೀಡಲು ಜ್ಞಾನಭಾರತಿ ಠಾಣೆ ಪೊಲೀಸರು ಸೂಚನೆ ನೀಡಿದ್ದಾರೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!