AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಕೊವಿಡ್​ ಟೆಸ್ಟ್​ ವರದಿ ನೀಡಲು ಭಾರಿ ವಿಳಂಬ, ಏಕೆ?

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲುವಲ್ಲಿ ವಿಳಂಬವಾಗ್ತಿದೆ ಎಂದು ಹಲವೆಡೆಯಿಂದ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯೆ ಕೊವಿಡ್​ ಟೆಸ್ಟ್ ವರದಿ ಬರುವುದರಲ್ಲಿ ಸಹ ಭಾರಿ ವಿಳಂಬವಾಗ್ತಿದೆ ಅಂತಾ ತಿಳಿದುಬಂದಿದೆ. ನಗರದಲ್ಲಿ ಇನ್ನು 7 ಸಾವಿರ ಜನರ ಕೊವಿಡ್ ಟೆಸ್ಟ್ ವರದಿ ಬಾಕಿಯಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ ಇವರೆಲ್ಲರ ಗಂಟಲು ದ್ರವ ಸಂಗ್ರಹವಾಗಿದ್ದು ಟೆಸ್ಟ್​ಗೆ ರವಾನಿಸಲಾಗಿದೆ. ಆದರೆ, ಟೆಸ್ಟ್ ವರದಿಗಾಗಿ ಕಳೆದ 4-5 ದಿನಗಳಿಂದ ಜನರು ಕಾಯುತ್ತಿದ್ದಾರೆ. ಆದರೆ, […]

ಸಿಲಿಕಾನ್​ ಸಿಟಿಯಲ್ಲಿ ಕೊವಿಡ್​ ಟೆಸ್ಟ್​ ವರದಿ ನೀಡಲು ಭಾರಿ ವಿಳಂಬ, ಏಕೆ?
KUSHAL V
|

Updated on:Jul 18, 2020 | 8:34 AM

Share

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲುವಲ್ಲಿ ವಿಳಂಬವಾಗ್ತಿದೆ ಎಂದು ಹಲವೆಡೆಯಿಂದ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯೆ ಕೊವಿಡ್​ ಟೆಸ್ಟ್ ವರದಿ ಬರುವುದರಲ್ಲಿ ಸಹ ಭಾರಿ ವಿಳಂಬವಾಗ್ತಿದೆ ಅಂತಾ ತಿಳಿದುಬಂದಿದೆ.

ನಗರದಲ್ಲಿ ಇನ್ನು 7 ಸಾವಿರ ಜನರ ಕೊವಿಡ್ ಟೆಸ್ಟ್ ವರದಿ ಬಾಕಿಯಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ ಇವರೆಲ್ಲರ ಗಂಟಲು ದ್ರವ ಸಂಗ್ರಹವಾಗಿದ್ದು ಟೆಸ್ಟ್​ಗೆ ರವಾನಿಸಲಾಗಿದೆ. ಆದರೆ, ಟೆಸ್ಟ್ ವರದಿಗಾಗಿ ಕಳೆದ 4-5 ದಿನಗಳಿಂದ ಜನರು ಕಾಯುತ್ತಿದ್ದಾರೆ.

ಆದರೆ, ಕೊವಿಡ್ ಟೆಸ್ಟ್ ಸಂಖ್ಯೆಯೂ ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ವರದಿ ನೀಡಲು ವಿಳಂಬವಾಗ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 8:31 am, Sat, 18 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್