AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಕೊವಿಡ್​ ಟೆಸ್ಟ್​ ವರದಿ ನೀಡಲು ಭಾರಿ ವಿಳಂಬ, ಏಕೆ?

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲುವಲ್ಲಿ ವಿಳಂಬವಾಗ್ತಿದೆ ಎಂದು ಹಲವೆಡೆಯಿಂದ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯೆ ಕೊವಿಡ್​ ಟೆಸ್ಟ್ ವರದಿ ಬರುವುದರಲ್ಲಿ ಸಹ ಭಾರಿ ವಿಳಂಬವಾಗ್ತಿದೆ ಅಂತಾ ತಿಳಿದುಬಂದಿದೆ. ನಗರದಲ್ಲಿ ಇನ್ನು 7 ಸಾವಿರ ಜನರ ಕೊವಿಡ್ ಟೆಸ್ಟ್ ವರದಿ ಬಾಕಿಯಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ ಇವರೆಲ್ಲರ ಗಂಟಲು ದ್ರವ ಸಂಗ್ರಹವಾಗಿದ್ದು ಟೆಸ್ಟ್​ಗೆ ರವಾನಿಸಲಾಗಿದೆ. ಆದರೆ, ಟೆಸ್ಟ್ ವರದಿಗಾಗಿ ಕಳೆದ 4-5 ದಿನಗಳಿಂದ ಜನರು ಕಾಯುತ್ತಿದ್ದಾರೆ. ಆದರೆ, […]

ಸಿಲಿಕಾನ್​ ಸಿಟಿಯಲ್ಲಿ ಕೊವಿಡ್​ ಟೆಸ್ಟ್​ ವರದಿ ನೀಡಲು ಭಾರಿ ವಿಳಂಬ, ಏಕೆ?
KUSHAL V
|

Updated on:Jul 18, 2020 | 8:34 AM

Share

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಲುವಲ್ಲಿ ವಿಳಂಬವಾಗ್ತಿದೆ ಎಂದು ಹಲವೆಡೆಯಿಂದ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯೆ ಕೊವಿಡ್​ ಟೆಸ್ಟ್ ವರದಿ ಬರುವುದರಲ್ಲಿ ಸಹ ಭಾರಿ ವಿಳಂಬವಾಗ್ತಿದೆ ಅಂತಾ ತಿಳಿದುಬಂದಿದೆ.

ನಗರದಲ್ಲಿ ಇನ್ನು 7 ಸಾವಿರ ಜನರ ಕೊವಿಡ್ ಟೆಸ್ಟ್ ವರದಿ ಬಾಕಿಯಿದೆ ಎಂಬ ಮಾಹಿತಿ ದೊರೆತಿದೆ. ಸದ್ಯ ಇವರೆಲ್ಲರ ಗಂಟಲು ದ್ರವ ಸಂಗ್ರಹವಾಗಿದ್ದು ಟೆಸ್ಟ್​ಗೆ ರವಾನಿಸಲಾಗಿದೆ. ಆದರೆ, ಟೆಸ್ಟ್ ವರದಿಗಾಗಿ ಕಳೆದ 4-5 ದಿನಗಳಿಂದ ಜನರು ಕಾಯುತ್ತಿದ್ದಾರೆ.

ಆದರೆ, ಕೊವಿಡ್ ಟೆಸ್ಟ್ ಸಂಖ್ಯೆಯೂ ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ವರದಿ ನೀಡಲು ವಿಳಂಬವಾಗ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 8:31 am, Sat, 18 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ