AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ​

 ಈಗಾಗಲೇ ಅಗ್ನಿಶಾಮಕ ದಳದವವರು ಸ್ಥಳಕ್ಕೆ ಧಾವಿಸಿದ್ದಾರೆ. ಇಡೀ ಗೊಡೌನ್​ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಗೋದಮು ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ. 

ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ​
ರಾಜೇಶ್ ದುಗ್ಗುಮನೆ
|

Updated on:Jan 08, 2021 | 8:16 PM

Share

ಬೆಂಗಳೂರು: ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡದ ಕಹಿ ಘಟನೆಯನ್ನು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಲಕ್ಕಸಂದ್ರದಲ್ಲಿರುವ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಆತಂಕ ಸೃಷ್ಟಿಸಿದೆ.

ಈಗಾಗಲೇ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಡೀ ಗೊಡೌನ್​ಗೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಹೊತ್ತಿ ಉರಿತ್ತಿದೆ. ಇದು ಸ್ಥಳೀಯರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದೆ.

ಬಾಪೂಜಿನಗರ ಹೊಸಗುಡ್ಡದಹಳ್ಳಿಯಲ್ಲಿ ನವೆಂಬರ್​ ತಿಂಗಳಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿತ್ತು. ವೇಳೆ ಸಾಕಷ್ಟು ಮನೆಗಳು ಬೆಂಕಿಗೆ ಆಹುತಿ ಆಗಿದ್ದವು.

tv9kannada.com/fire-break-out-in-chemical-factory-in-bapuji-nagar-bengaluru

Published On - 7:48 pm, Fri, 8 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?