AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಿಪ್ ಬಾಟಲಿ ಸಮೇತ ಬಸ್ ನಿಲ್ದಾಣದಲ್ಲಿ ಬಾಲಕಿ! ಆರೋಗ್ಯ ಸಚಿವರ ಪಕ್ಕದ ಊರಿನಲ್ಲೇ ಕರುಣಾಜನಕ ದೃಶ್ಯ!!!

ಚಿತ್ರದುರ್ಗ: ಇಡೀ ವಿಶ್ವವೇ ಮಾರಕ ಕೊರೊನಾ ವೈರಸ್​ಗೆ ಬಿಚ್ಚಿಬಿದ್ದಿದೆ. ಎಲ್ಲಾ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲು ವಿಶೇಷವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು  ಎದುರಾಗಿದೆ. ಇಂತಹ ಸಮಯದಲ್ಲಿ ಅಮಾಯಕ ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡದೆ, ಆಸ್ಪತ್ರೆಯಿಂದ  ಹೊರಹಾಕಿರುವ ಅಮಾನವೀಯ ಘಟನೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪಕ್ಕದ ಊರಿನಲ್ಲೇ ನಡೆದಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ತಿರುಮಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಹೊರಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಬಳ್ಳಾರಿ‌ ಜಿಲ್ಲೆ ಕೂಡ್ಲಗಿ ತಾಲೂಕಿನ ಉಡೇಮ್ ಗ್ರಾಮದ ಅರ್ಚನಾ(11) ಅನಾರೋಗ್ಯದಿಂದ ತಿರುಮಲ […]

ಡ್ರಿಪ್ ಬಾಟಲಿ ಸಮೇತ ಬಸ್ ನಿಲ್ದಾಣದಲ್ಲಿ ಬಾಲಕಿ! ಆರೋಗ್ಯ ಸಚಿವರ ಪಕ್ಕದ ಊರಿನಲ್ಲೇ ಕರುಣಾಜನಕ ದೃಶ್ಯ!!!
ಸಾಧು ಶ್ರೀನಾಥ್​
|

Updated on:Feb 04, 2020 | 5:21 PM

Share

ಚಿತ್ರದುರ್ಗ: ಇಡೀ ವಿಶ್ವವೇ ಮಾರಕ ಕೊರೊನಾ ವೈರಸ್​ಗೆ ಬಿಚ್ಚಿಬಿದ್ದಿದೆ. ಎಲ್ಲಾ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲು ವಿಶೇಷವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು  ಎದುರಾಗಿದೆ. ಇಂತಹ ಸಮಯದಲ್ಲಿ ಅಮಾಯಕ ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡದೆ, ಆಸ್ಪತ್ರೆಯಿಂದ  ಹೊರಹಾಕಿರುವ ಅಮಾನವೀಯ ಘಟನೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪಕ್ಕದ ಊರಿನಲ್ಲೇ ನಡೆದಿದೆ.

ಚಳ್ಳಕೆರೆ ಪಟ್ಟಣದಲ್ಲಿರುವ ತಿರುಮಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಹೊರಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಬಳ್ಳಾರಿ‌ ಜಿಲ್ಲೆ ಕೂಡ್ಲಗಿ ತಾಲೂಕಿನ ಉಡೇಮ್ ಗ್ರಾಮದ ಅರ್ಚನಾ(11) ಅನಾರೋಗ್ಯದಿಂದ ತಿರುಮಲ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ.

ಆದ್ರೆ, ಹಣ ಪಾವತಿಸದ ಕಾರಣ ಚಿಕಿತ್ಸೆಯನ್ನು ಅರ್ಧಕ್ಕೆ‌ ನಿಲ್ಲಿಸಿ, ಬಾಲಕಿಯನ್ನು ಹೊರ ಕಳುಹಿಸಿದ್ದಾರೆ ಎಂದು ವೈದ್ಯರ ವಿರುದ್ಧ ಆರೋಪ ಮಾಡಲಾಗಿದೆ. ಆಸ್ಪತ್ರೆಯಿಂದ ಹೊರಬಂದ ಬಾಲಕಿ ಮತ್ತು ತಾಯಿ ಡ್ರಿಪ್ ಬಾಟಲಿ ಸಮೇತ ಬಸ್ ನಿಲ್ದಾಣದಲ್ಲಿ ನಿಂತಿರುವ ಕರುಣಾಜನಕ ದೃಶ್ಯ ಫುಲ್ ವೈರಲ್ ಆಗಿದೆ.

ಈ ಬಗ್ಗೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪ್ರಕರಣ ಡಿಹೆಚ್ಒ ಡಾ. ಫಾಲಾಕ್ಷ ಅವರ ಗಮನಕ್ಕೆ ಬಂದಿದ್ದು ಭೇಟಿ ನೀಡಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

Published On - 4:49 pm, Tue, 4 February 20

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?