AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಮುನಿಸು: 100 ವರ್ಷ ಹಳೆಯ ಯಮಲೂರಿನ ಮುನೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ. ರಾತ್ರಿ ಸುರಿದ ಮಳೆಗೆ ರಾಜಕಾಲುವೆ ಒಡೆದು ಹೋಗಿ ಸುಮಾರು 100 ವರ್ಷ ಹಳೆಯದಾದ ಯಮಲೂರಿನಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನ ದೇಗುಲದೊಳಗೆ ನೀರು ನುಗ್ಗಿದೆ. ದೇವರ ದರ್ಶನಕ್ಕೂ ಅಡ್ಡಿಯಾಗಿದ್ದು ಇಡೀ ಯಮಲೂರು ಕೆರೆಯಂತಾಗಿದೆ.

ಮಳೆರಾಯನ ಮುನಿಸು: 100 ವರ್ಷ ಹಳೆಯ ಯಮಲೂರಿನ ಮುನೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ
ಆಯೇಷಾ ಬಾನು
| Edited By: |

Updated on: Oct 21, 2020 | 12:24 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ.

ರಾತ್ರಿ ಸುರಿದ ಮಳೆಗೆ ರಾಜಕಾಲುವೆ ಒಡೆದು ಹೋಗಿ ಸುಮಾರು 100 ವರ್ಷ ಹಳೆಯದಾದ ಯಮಲೂರಿನಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನ ದೇಗುಲದೊಳಗೆ ನೀರು ನುಗ್ಗಿದೆ. ದೇವರ ದರ್ಶನಕ್ಕೂ ಅಡ್ಡಿಯಾಗಿದ್ದು ಇಡೀ ಯಮಲೂರು ಕೆರೆಯಂತಾಗಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್