AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಮುನಿಸು: 100 ವರ್ಷ ಹಳೆಯ ಯಮಲೂರಿನ ಮುನೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ. ರಾತ್ರಿ ಸುರಿದ ಮಳೆಗೆ ರಾಜಕಾಲುವೆ ಒಡೆದು ಹೋಗಿ ಸುಮಾರು 100 ವರ್ಷ ಹಳೆಯದಾದ ಯಮಲೂರಿನಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನ ದೇಗುಲದೊಳಗೆ ನೀರು ನುಗ್ಗಿದೆ. ದೇವರ ದರ್ಶನಕ್ಕೂ ಅಡ್ಡಿಯಾಗಿದ್ದು ಇಡೀ ಯಮಲೂರು ಕೆರೆಯಂತಾಗಿದೆ.

ಮಳೆರಾಯನ ಮುನಿಸು: 100 ವರ್ಷ ಹಳೆಯ ಯಮಲೂರಿನ ಮುನೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 21, 2020 | 12:24 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ.

ರಾತ್ರಿ ಸುರಿದ ಮಳೆಗೆ ರಾಜಕಾಲುವೆ ಒಡೆದು ಹೋಗಿ ಸುಮಾರು 100 ವರ್ಷ ಹಳೆಯದಾದ ಯಮಲೂರಿನಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನ ದೇಗುಲದೊಳಗೆ ನೀರು ನುಗ್ಗಿದೆ. ದೇವರ ದರ್ಶನಕ್ಕೂ ಅಡ್ಡಿಯಾಗಿದ್ದು ಇಡೀ ಯಮಲೂರು ಕೆರೆಯಂತಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ