AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ತಲುಪಬೇಕಿದ್ದ ಆಯುಷ್ಮಾನ್ ಭಾರತ್ ಕಾರ್ಡ್​ಗಳು ಚರಂಡಿ ಪಾಲು!

ದಾವಣಗೆರೆ:ಸಾಮಾನ್ಯ ಜನರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಎಂಬ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಕಾರ್ಡ್​ಗಳನ್ನು, ಸಂಬಂಧಪಟ್ಟ ಜನರಿಗೆ ತಲುಪಿಸದೆ ಪೋಸ್ಟ್​ಮ್ಯಾನ್, ಚರಂಡಿಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕೇಂದ್ರ ಸರ್ಕಾರ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು, ಪೋಸ್ಟ್​ಮ್ಯಾನ್ ಜನರಿಗೆ ತಲುಪಿಸದೆ ಚರಂಡಿಯಲ್ಲಿ ಬಿಸಾಡಿ ಹೋಗಿದ್ದಾನೆ. ಚರಂಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು ಕಂಡ ಸ್ಥಳೀಯರು, ಈ ವಿಚಾರವನ್ನು ತಹಸೀಲ್ದಾರರಿಗೆ ಮುಟ್ಟಿಸಿದ್ದಾರೆ. […]

ಜನರಿಗೆ ತಲುಪಬೇಕಿದ್ದ ಆಯುಷ್ಮಾನ್ ಭಾರತ್ ಕಾರ್ಡ್​ಗಳು ಚರಂಡಿ ಪಾಲು!
ಸಾಧು ಶ್ರೀನಾಥ್​
| Edited By: |

Updated on: Aug 22, 2020 | 10:50 AM

Share

ದಾವಣಗೆರೆ:ಸಾಮಾನ್ಯ ಜನರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಎಂಬ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಕಾರ್ಡ್​ಗಳನ್ನು, ಸಂಬಂಧಪಟ್ಟ ಜನರಿಗೆ ತಲುಪಿಸದೆ ಪೋಸ್ಟ್​ಮ್ಯಾನ್, ಚರಂಡಿಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕೇಂದ್ರ ಸರ್ಕಾರ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು, ಪೋಸ್ಟ್​ಮ್ಯಾನ್ ಜನರಿಗೆ ತಲುಪಿಸದೆ ಚರಂಡಿಯಲ್ಲಿ ಬಿಸಾಡಿ ಹೋಗಿದ್ದಾನೆ.

ಚರಂಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು ಕಂಡ ಸ್ಥಳೀಯರು, ಈ ವಿಚಾರವನ್ನು ತಹಸೀಲ್ದಾರರಿಗೆ ಮುಟ್ಟಿಸಿದ್ದಾರೆ. ವಿಚಾರ ತಿಳಿದ ದಾವಣಗೆರೆ ತಹಸೀಲ್ದಾರ್ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಪೋಸ್ಟ್​ಮ್ಯಾನ್ ಈಗ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪೋಸ್ಟ್​ಮ್ಯಾನ್​ನನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?