AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಡುಗೆ ಸಿಲಿಂಡರ್ ಸ್ಫೋಟ, ದಂಪತಿಗೆ ಗಂಭೀರ ಗಾಯ

ಬೆಂಗಳೂರು: ಅಡುಗೆ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ HAL ಬಳಿಯ ಅನಸಂಧ್ರಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಹಾಸನ ಮೂಲದ ದಂಪತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಮನೆಯಲ್ಲಿದ್ದ ಸಂಪೂರ್ಣ ವಸ್ತುಗಳು ಜಖಂ ಆಗಿವೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೊದಲನೇ ಮಹಡಿಯಲ್ಲಿ ಈ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ಹೆಚ್​ಎಎಲ್ ಪೊಲೀಸರು ಸ್ಥಳಕ್ಕೆ ಭೇಡಿ […]

ಬೆಂಗಳೂರಿನಲ್ಲಿ ಅಡುಗೆ ಸಿಲಿಂಡರ್ ಸ್ಫೋಟ, ದಂಪತಿಗೆ ಗಂಭೀರ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on:May 31, 2020 | 2:22 PM

Share

ಬೆಂಗಳೂರು: ಅಡುಗೆ ಸಿಲಿಂಡರ್ ಸ್ಫೋಟಗೊಂಡು ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ HAL ಬಳಿಯ ಅನಸಂಧ್ರಪಾಳ್ಯದಲ್ಲಿ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಹಾಸನ ಮೂಲದ ದಂಪತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಿಂದ ಮನೆಯಲ್ಲಿದ್ದ ಸಂಪೂರ್ಣ ವಸ್ತುಗಳು ಜಖಂ ಆಗಿವೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದ್ದು, ಕಟ್ಟಡದ ಮೊದಲನೇ ಮಹಡಿಯಲ್ಲಿ ಈ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ಹೆಚ್​ಎಎಲ್ ಪೊಲೀಸರು ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 10:19 am, Sun, 31 May 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.