AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಸಂಬಂಧಿಕರಿಂದಲೇ ಮಹಿಳೆಯ ಬರ್ಬರ ಕೊಲೆ.. ಎಲ್ಲಿ?

ಮೈಸೂರು: ಆಸ್ತಿಗಾಗಿ ಸಂಬಂಧಿಕರಿಂದಲೇ ಮಹಿಳೆಯ ಬರ್ಬರ ಕೊಲೆ ನಡೆದಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಗಮ್ಮ (45) ಕೊಲೆಯಾದ ದುರ್ದೈವಿ. ಗಂಗಮ್ಮ ಪಿರಿಯಾಪಟ್ಟಣ ತಾಲೂಕು ಬೆಟ್ಟದ ಪುರದ ನಿವಾಸಿ. ಆಗಸ್ಟ್ 3 ರಂದು ಇವರು ನಾಪತ್ತೆಯಾಗಿದ್ದರು. ಗಂಗಮ್ಮ ಪತಿ 7 ವರ್ಷದ ಹಿಂದೆ ಸಾವನ್ನಪ್ಪಿದ್ದರು. ಮಕ್ಕಳಿಲ್ಲದ ಗಂಗಮ್ಮ ಒಂಟಿ‌ ಜೀವನ ನಡೆಸುತ್ತಿದ್ದರು. ಆಕೆಯ ಆಸ್ತಿ ಮೇಲೆ ಕಣ್ಣು ಹಾಕಿದ್ದ ಪತಿಯ ಸಂಬಂಧಿಕರು, ಆಸ್ತಿ ಕಬಳಿಸಲು ಗಂಗಮ್ಮನ […]

ಆಸ್ತಿಗಾಗಿ ಸಂಬಂಧಿಕರಿಂದಲೇ ಮಹಿಳೆಯ ಬರ್ಬರ ಕೊಲೆ.. ಎಲ್ಲಿ?
ಆಯೇಷಾ ಬಾನು
|

Updated on: Aug 17, 2020 | 7:59 AM

Share

ಮೈಸೂರು: ಆಸ್ತಿಗಾಗಿ ಸಂಬಂಧಿಕರಿಂದಲೇ ಮಹಿಳೆಯ ಬರ್ಬರ ಕೊಲೆ ನಡೆದಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಗಮ್ಮ (45) ಕೊಲೆಯಾದ ದುರ್ದೈವಿ.

ಗಂಗಮ್ಮ ಪಿರಿಯಾಪಟ್ಟಣ ತಾಲೂಕು ಬೆಟ್ಟದ ಪುರದ ನಿವಾಸಿ. ಆಗಸ್ಟ್ 3 ರಂದು ಇವರು ನಾಪತ್ತೆಯಾಗಿದ್ದರು. ಗಂಗಮ್ಮ ಪತಿ 7 ವರ್ಷದ ಹಿಂದೆ ಸಾವನ್ನಪ್ಪಿದ್ದರು. ಮಕ್ಕಳಿಲ್ಲದ ಗಂಗಮ್ಮ ಒಂಟಿ‌ ಜೀವನ ನಡೆಸುತ್ತಿದ್ದರು. ಆಕೆಯ ಆಸ್ತಿ ಮೇಲೆ ಕಣ್ಣು ಹಾಕಿದ್ದ ಪತಿಯ ಸಂಬಂಧಿಕರು, ಆಸ್ತಿ ಕಬಳಿಸಲು ಗಂಗಮ್ಮನ ಹತ್ಯೆಗೈದಿದ್ದಾರೆ.

ಟವೆಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಕಾವೇರಿ ನದಿಗೆ ಬಿಸಾಕಿದ್ದಾರೆ. ಈ ಬಗ್ಗೆ ವಿಚಾರಣೆ ವೇಳೆ ಪೊಲೀಸರೆದುರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಆರೋಪಿಗಳಾದ ಶಿವರಾಜ್, ಕಿರಣ್, ರವಿಶಂಕರ್, ಮಂಜು, ರಾಜೇಶ್, ವೆಂಕಟೇಶ್‌ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸದ್ಯ ಗಂಗಮ್ಮನ ಶವಕ್ಕಾಗಿ ಶೋಧ ನಡೆಯುತ್ತಿದೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ