AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!

ಪತ್ನಿಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದ ಪತಿ.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!
ಪತ್ನಿ ಕೊಂದ ಕೊಲೆಗಾರ ಪತಿ ನರಸಿಂಹಮೂರ್ತಿ
ಆಯೇಷಾ ಬಾನು
| Edited By: |

Updated on: Dec 23, 2020 | 1:29 PM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ, ಬಳಿಕ ಪಾಪಿ ಪತಿರಾಯ ಆಕೆಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಅಮಾನುಷ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದವ.

ಗಾರೆ ಕೆಲಸ ಮಾಡಿಕೊಂಡಿದ್ದ ನರಸಿಂಹಮೂರ್ತಿ, 9 ತಿಂಗಳ ಹಿಂದೆ ಅಂದ್ರೆ ಏಪ್ರಿಲ್​ನಲ್ಲಿ 16 ವರ್ಷದ ಅಪ್ರಾಪ್ತೆ, ಸ್ವಂತ ಅಕ್ಕನ ಮಗಳನ್ನೇ ಓಡಿಸಿಕೊಂಡು ಹೋಗಿ ವಿವಾಹವಾಗಿದ್ದ. ಅಪ್ರಾಪ್ತೆಯ ತಂದೆ ಹನುಮಂತರಾಯಪ್ಪ ನಾಪತ್ತೆ ದೂರು ದಾಖಲಿಸಿದ್ದರು.

ಈ ಮಧ್ಯೆ, 15 ದಿನಗಳ ಹಿಂದೆ ಪತ್ನಿ ಹತ್ಯೆಗೈದು ಮನೆಯಲ್ಲಿ ಹೂತಿಟ್ಟು ಕಳೆದ 5 ದಿನಗಳಿಂದ ನರಸಿಂಹಮೂರ್ತಿ ನಾಪತ್ತೆಯಾಗಿದ್ದಾನೆ. ಗ್ರಾಮಕ್ಕೆ ಎಸಿ ಸೋಮಪ್ಪ ಖಡಕೋಳ ಹಾಗೂ ತಹಶೀಲ್ದಾರ್ ವಿಶ್ವನಾಥ, ಮಧುಗಿರಿ DySP ಪ್ರವೀಣ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಈಗ ಮನೆಯಲ್ಲಿ ಹೂತಿಟ್ಟಿದ್ದ ಶವವನ್ನು ಪೊಲೀಸರು ಹೊರತೆಗೆದು ಪೋಸ್ಟ್‌ಮಾರ್ಟಂಗೆ ಕಳಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿ ನರಸಿಂಹಮೂರ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಜುನಾಥ ಹಾಗೂ ಸತೀಶ್ ಎಂಬ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ವರ್ಷಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್