AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!

ಪತ್ನಿಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದ ಪತಿ.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!
ಪತ್ನಿ ಕೊಂದ ಕೊಲೆಗಾರ ಪತಿ ನರಸಿಂಹಮೂರ್ತಿ
ಆಯೇಷಾ ಬಾನು
| Edited By: |

Updated on: Dec 23, 2020 | 1:29 PM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ, ಬಳಿಕ ಪಾಪಿ ಪತಿರಾಯ ಆಕೆಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಅಮಾನುಷ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದವ.

ಗಾರೆ ಕೆಲಸ ಮಾಡಿಕೊಂಡಿದ್ದ ನರಸಿಂಹಮೂರ್ತಿ, 9 ತಿಂಗಳ ಹಿಂದೆ ಅಂದ್ರೆ ಏಪ್ರಿಲ್​ನಲ್ಲಿ 16 ವರ್ಷದ ಅಪ್ರಾಪ್ತೆ, ಸ್ವಂತ ಅಕ್ಕನ ಮಗಳನ್ನೇ ಓಡಿಸಿಕೊಂಡು ಹೋಗಿ ವಿವಾಹವಾಗಿದ್ದ. ಅಪ್ರಾಪ್ತೆಯ ತಂದೆ ಹನುಮಂತರಾಯಪ್ಪ ನಾಪತ್ತೆ ದೂರು ದಾಖಲಿಸಿದ್ದರು.

ಈ ಮಧ್ಯೆ, 15 ದಿನಗಳ ಹಿಂದೆ ಪತ್ನಿ ಹತ್ಯೆಗೈದು ಮನೆಯಲ್ಲಿ ಹೂತಿಟ್ಟು ಕಳೆದ 5 ದಿನಗಳಿಂದ ನರಸಿಂಹಮೂರ್ತಿ ನಾಪತ್ತೆಯಾಗಿದ್ದಾನೆ. ಗ್ರಾಮಕ್ಕೆ ಎಸಿ ಸೋಮಪ್ಪ ಖಡಕೋಳ ಹಾಗೂ ತಹಶೀಲ್ದಾರ್ ವಿಶ್ವನಾಥ, ಮಧುಗಿರಿ DySP ಪ್ರವೀಣ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಈಗ ಮನೆಯಲ್ಲಿ ಹೂತಿಟ್ಟಿದ್ದ ಶವವನ್ನು ಪೊಲೀಸರು ಹೊರತೆಗೆದು ಪೋಸ್ಟ್‌ಮಾರ್ಟಂಗೆ ಕಳಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿ ನರಸಿಂಹಮೂರ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಜುನಾಥ ಹಾಗೂ ಸತೀಶ್ ಎಂಬ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ವರ್ಷಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್