AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!

ಪತ್ನಿಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದ ಪತಿ.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!
ಪತ್ನಿ ಕೊಂದ ಕೊಲೆಗಾರ ಪತಿ ನರಸಿಂಹಮೂರ್ತಿ
ಆಯೇಷಾ ಬಾನು
| Edited By: |

Updated on: Dec 23, 2020 | 1:29 PM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ, ಬಳಿಕ ಪಾಪಿ ಪತಿರಾಯ ಆಕೆಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಅಮಾನುಷ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದವ.

ಗಾರೆ ಕೆಲಸ ಮಾಡಿಕೊಂಡಿದ್ದ ನರಸಿಂಹಮೂರ್ತಿ, 9 ತಿಂಗಳ ಹಿಂದೆ ಅಂದ್ರೆ ಏಪ್ರಿಲ್​ನಲ್ಲಿ 16 ವರ್ಷದ ಅಪ್ರಾಪ್ತೆ, ಸ್ವಂತ ಅಕ್ಕನ ಮಗಳನ್ನೇ ಓಡಿಸಿಕೊಂಡು ಹೋಗಿ ವಿವಾಹವಾಗಿದ್ದ. ಅಪ್ರಾಪ್ತೆಯ ತಂದೆ ಹನುಮಂತರಾಯಪ್ಪ ನಾಪತ್ತೆ ದೂರು ದಾಖಲಿಸಿದ್ದರು.

ಈ ಮಧ್ಯೆ, 15 ದಿನಗಳ ಹಿಂದೆ ಪತ್ನಿ ಹತ್ಯೆಗೈದು ಮನೆಯಲ್ಲಿ ಹೂತಿಟ್ಟು ಕಳೆದ 5 ದಿನಗಳಿಂದ ನರಸಿಂಹಮೂರ್ತಿ ನಾಪತ್ತೆಯಾಗಿದ್ದಾನೆ. ಗ್ರಾಮಕ್ಕೆ ಎಸಿ ಸೋಮಪ್ಪ ಖಡಕೋಳ ಹಾಗೂ ತಹಶೀಲ್ದಾರ್ ವಿಶ್ವನಾಥ, ಮಧುಗಿರಿ DySP ಪ್ರವೀಣ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಈಗ ಮನೆಯಲ್ಲಿ ಹೂತಿಟ್ಟಿದ್ದ ಶವವನ್ನು ಪೊಲೀಸರು ಹೊರತೆಗೆದು ಪೋಸ್ಟ್‌ಮಾರ್ಟಂಗೆ ಕಳಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿ ನರಸಿಂಹಮೂರ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಜುನಾಥ ಹಾಗೂ ಸತೀಶ್ ಎಂಬ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ವರ್ಷಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ