AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!

ಪತ್ನಿಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದ ಪತಿ.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!
ಪತ್ನಿ ಕೊಂದ ಕೊಲೆಗಾರ ಪತಿ ನರಸಿಂಹಮೂರ್ತಿ
ಆಯೇಷಾ ಬಾನು
| Edited By: |

Updated on: Dec 23, 2020 | 1:29 PM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ, ಬಳಿಕ ಪಾಪಿ ಪತಿರಾಯ ಆಕೆಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಅಮಾನುಷ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದವ.

ಗಾರೆ ಕೆಲಸ ಮಾಡಿಕೊಂಡಿದ್ದ ನರಸಿಂಹಮೂರ್ತಿ, 9 ತಿಂಗಳ ಹಿಂದೆ ಅಂದ್ರೆ ಏಪ್ರಿಲ್​ನಲ್ಲಿ 16 ವರ್ಷದ ಅಪ್ರಾಪ್ತೆ, ಸ್ವಂತ ಅಕ್ಕನ ಮಗಳನ್ನೇ ಓಡಿಸಿಕೊಂಡು ಹೋಗಿ ವಿವಾಹವಾಗಿದ್ದ. ಅಪ್ರಾಪ್ತೆಯ ತಂದೆ ಹನುಮಂತರಾಯಪ್ಪ ನಾಪತ್ತೆ ದೂರು ದಾಖಲಿಸಿದ್ದರು.

ಈ ಮಧ್ಯೆ, 15 ದಿನಗಳ ಹಿಂದೆ ಪತ್ನಿ ಹತ್ಯೆಗೈದು ಮನೆಯಲ್ಲಿ ಹೂತಿಟ್ಟು ಕಳೆದ 5 ದಿನಗಳಿಂದ ನರಸಿಂಹಮೂರ್ತಿ ನಾಪತ್ತೆಯಾಗಿದ್ದಾನೆ. ಗ್ರಾಮಕ್ಕೆ ಎಸಿ ಸೋಮಪ್ಪ ಖಡಕೋಳ ಹಾಗೂ ತಹಶೀಲ್ದಾರ್ ವಿಶ್ವನಾಥ, ಮಧುಗಿರಿ DySP ಪ್ರವೀಣ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಈಗ ಮನೆಯಲ್ಲಿ ಹೂತಿಟ್ಟಿದ್ದ ಶವವನ್ನು ಪೊಲೀಸರು ಹೊರತೆಗೆದು ಪೋಸ್ಟ್‌ಮಾರ್ಟಂಗೆ ಕಳಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿ ನರಸಿಂಹಮೂರ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಜುನಾಥ ಹಾಗೂ ಸತೀಶ್ ಎಂಬ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ವರ್ಷಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ