AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯೋಕೆ ಕಾಸು ಕೊಡಲ್ಲ ಅಂದಿದ್ದಕ್ಕೆ.. ಒನಕೆಯಿಂದ ಹೊಡೆದು ಹೊಡೆದು ಪತ್ನಿಯನ್ನ ಕೊಂದೇಬಿಟ್ಟ

ಚಿಕ್ಕಬಳ್ಳಾಪುರ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲ್ಲ ಅಂದಿದ್ದಕ್ಕೆ ಆಕೆಯ ಪತಿ ಒನಕೆಯಿಂದ  ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ. ಭದ್ರಂಪಲ್ಲಿಯ ರತ್ನಮ್ಮ(35) ಹತ್ಯೆಯಾದ ಮಹಿಳೆ. ರತ್ನಮ್ಮಳ ಪಾಪಿ ಪತಿರಾಯ ಆದಿನಾರಾಯಣ ಕೃತ್ಯ ಎಸಗಿದ್ದಾನೆ. ಸಾರಾಯಿ ಕುಡಿಯುವುದ್ದಕ್ಕೆ ರತ್ನಮ್ಮ ಹಣ ಕೊಡಲಿಲ್ಲ ಅಂತಾ ಕೋಪಗೊಂಡ ಪತಿರಾಯ ಆಕೆಯನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಪಾಪಿ ಪತಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

ಕುಡಿಯೋಕೆ ಕಾಸು ಕೊಡಲ್ಲ ಅಂದಿದ್ದಕ್ಕೆ.. ಒನಕೆಯಿಂದ ಹೊಡೆದು ಹೊಡೆದು ಪತ್ನಿಯನ್ನ ಕೊಂದೇಬಿಟ್ಟ
ಪೃಥ್ವಿಶಂಕರ
| Edited By: |

Updated on: Nov 22, 2020 | 4:43 PM

Share

ಚಿಕ್ಕಬಳ್ಳಾಪುರ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲ್ಲ ಅಂದಿದ್ದಕ್ಕೆ ಆಕೆಯ ಪತಿ ಒನಕೆಯಿಂದ  ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ. ಭದ್ರಂಪಲ್ಲಿಯ ರತ್ನಮ್ಮ(35) ಹತ್ಯೆಯಾದ ಮಹಿಳೆ.

ರತ್ನಮ್ಮಳ ಪಾಪಿ ಪತಿರಾಯ ಆದಿನಾರಾಯಣ ಕೃತ್ಯ ಎಸಗಿದ್ದಾನೆ. ಸಾರಾಯಿ ಕುಡಿಯುವುದ್ದಕ್ಕೆ ರತ್ನಮ್ಮ ಹಣ ಕೊಡಲಿಲ್ಲ ಅಂತಾ ಕೋಪಗೊಂಡ ಪತಿರಾಯ ಆಕೆಯನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ಪಾಪಿ ಪತಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್