ಕುಡಿಯೋಕೆ ಕಾಸು ಕೊಡಲ್ಲ ಅಂದಿದ್ದಕ್ಕೆ.. ಒನಕೆಯಿಂದ ಹೊಡೆದು ಹೊಡೆದು ಪತ್ನಿಯನ್ನ ಕೊಂದೇಬಿಟ್ಟ

ಚಿಕ್ಕಬಳ್ಳಾಪುರ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲ್ಲ ಅಂದಿದ್ದಕ್ಕೆ ಆಕೆಯ ಪತಿ ಒನಕೆಯಿಂದ  ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ. ಭದ್ರಂಪಲ್ಲಿಯ ರತ್ನಮ್ಮ(35) ಹತ್ಯೆಯಾದ ಮಹಿಳೆ. ರತ್ನಮ್ಮಳ ಪಾಪಿ ಪತಿರಾಯ ಆದಿನಾರಾಯಣ ಕೃತ್ಯ ಎಸಗಿದ್ದಾನೆ. ಸಾರಾಯಿ ಕುಡಿಯುವುದ್ದಕ್ಕೆ ರತ್ನಮ್ಮ ಹಣ ಕೊಡಲಿಲ್ಲ ಅಂತಾ ಕೋಪಗೊಂಡ ಪತಿರಾಯ ಆಕೆಯನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಪಾಪಿ ಪತಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

ಕುಡಿಯೋಕೆ ಕಾಸು ಕೊಡಲ್ಲ ಅಂದಿದ್ದಕ್ಕೆ.. ಒನಕೆಯಿಂದ ಹೊಡೆದು ಹೊಡೆದು ಪತ್ನಿಯನ್ನ ಕೊಂದೇಬಿಟ್ಟ
Edited By:

Updated on: Nov 22, 2020 | 4:43 PM

ಚಿಕ್ಕಬಳ್ಳಾಪುರ: ಮದ್ಯ ಸೇವನೆಗೆ ಪತ್ನಿ ಹಣ ಕೊಡಲ್ಲ ಅಂದಿದ್ದಕ್ಕೆ ಆಕೆಯ ಪತಿ ಒನಕೆಯಿಂದ  ಬರ್ಬರವಾಗಿ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ. ಭದ್ರಂಪಲ್ಲಿಯ ರತ್ನಮ್ಮ(35) ಹತ್ಯೆಯಾದ ಮಹಿಳೆ.

ರತ್ನಮ್ಮಳ ಪಾಪಿ ಪತಿರಾಯ ಆದಿನಾರಾಯಣ ಕೃತ್ಯ ಎಸಗಿದ್ದಾನೆ. ಸಾರಾಯಿ ಕುಡಿಯುವುದ್ದಕ್ಕೆ ರತ್ನಮ್ಮ ಹಣ ಕೊಡಲಿಲ್ಲ ಅಂತಾ ಕೋಪಗೊಂಡ ಪತಿರಾಯ ಆಕೆಯನ್ನು ಒನಕೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ.

ಕೃತ್ಯ ಎಸಗಿದ ಬಳಿಕ ಪಾಪಿ ಪತಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us