AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಹೆಚ್​ವೈ ಮೇಟಿ ಮಗಳು ಅಸ್ವಸ್ಥ

ಬಾಗಲಕೋಟೆ: ಶಾಲಾ ಕಾರ್ಯಕ್ರಮವೊಂದರಲ್ಲಿ ಕೆಮಿಕಲ್ ಮಿಶ್ರಿತ ನೀರಿನಿಂದಾಗಿ ಮಾಜಿ ಸಚಿವ ಹೆಚ್.ವೈ.ಮೇಟಿ ಮಗಳು ಅಸ್ವಸ್ಥವಾಗಿರುವ ಘಟನೆ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. ತುಳಸಿಗೇರಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟನೆ ವೇಳೆ ಘಟನೆ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಬಲೂನ್ ಊದುವಾಗ ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಬಾಗಲಕೋಟೆ ಜಿ.ಪಂ. ಅಧ್ಯಕ್ಷೆ ಬಾಯಕ್ಕ ಮೇಟಿ ಅಸ್ವಸ್ಥಗೊಂಡಿದ್ದಾರೆ. ಗ್ಲಿಸರಿನ್ ಹಾಗು ಶಾಂಪು ಮಿಶ್ರಿತ ನೀರು ದೇಹದೊಳಗೆ ಸೇರ್ಪಡೆಯಾಗಿ ವಾಂತಿಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಬಾಯಕ್ಕ ಮೇಟಿಗೆ ಚಿಕಿತ್ಸೆ […]

ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಹೆಚ್​ವೈ ಮೇಟಿ ಮಗಳು ಅಸ್ವಸ್ಥ
ಸಾಧು ಶ್ರೀನಾಥ್​
|

Updated on:Jan 04, 2020 | 3:33 PM

Share

ಬಾಗಲಕೋಟೆ: ಶಾಲಾ ಕಾರ್ಯಕ್ರಮವೊಂದರಲ್ಲಿ ಕೆಮಿಕಲ್ ಮಿಶ್ರಿತ ನೀರಿನಿಂದಾಗಿ ಮಾಜಿ ಸಚಿವ ಹೆಚ್.ವೈ.ಮೇಟಿ ಮಗಳು ಅಸ್ವಸ್ಥವಾಗಿರುವ ಘಟನೆ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. ತುಳಸಿಗೇರಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟನೆ ವೇಳೆ ಘಟನೆ ಸಂಭವಿಸಿದೆ.

ಕಾರ್ಯಕ್ರಮದಲ್ಲಿ ಬಲೂನ್ ಊದುವಾಗ ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಬಾಗಲಕೋಟೆ ಜಿ.ಪಂ. ಅಧ್ಯಕ್ಷೆ ಬಾಯಕ್ಕ ಮೇಟಿ ಅಸ್ವಸ್ಥಗೊಂಡಿದ್ದಾರೆ. ಗ್ಲಿಸರಿನ್ ಹಾಗು ಶಾಂಪು ಮಿಶ್ರಿತ ನೀರು ದೇಹದೊಳಗೆ ಸೇರ್ಪಡೆಯಾಗಿ ವಾಂತಿಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಬಾಯಕ್ಕ ಮೇಟಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 3:31 pm, Sat, 4 January 20

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು