AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ

ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ
ಲಕ್ಷ್ಮಣ್​ ಸವದಿ
ಆಯೇಷಾ ಬಾನು
|

Updated on: Dec 14, 2020 | 10:16 AM

Share

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಆಗ್ರಹಿಸಿ ಸತತ ಮೂರುದಿನಗಳ ಕಾಲ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಇಂದು ಈ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಮುಷ್ಕರವನ್ನು ಹಿಂಪಡೆಯುವುದಾಗಿ ತಿಳಿಸಿದ್ದ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರವನ್ನು ಮುಂದುವರೆಸಿದ್ದಾರೆ. ಆದರೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾಡಿದ ಲಕ್ಷ್ಮಣ ಸವದಿ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿ ಹೈದಿದ್ದಾರೆ.

ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲ್ಲ: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ. ಮುಷ್ಕರ ವಾಪಸ್​ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸುವೆ.

ನಿನ್ನೆಯ ದಿನ ಏನೆಲ್ಲಾ ಆಯಿತೆಂದು ಎಲ್ಲರಿಗೂ ಗೊತ್ತಿದೆ. ಆರ್ಥಿಕ ಇಲಾಖೆ ಸಾಧ್ಯ ಇಲ್ಲವೆಂದು ಮಾಹಿತಿ ನೀಡಿದೆ. ಹೀಗಾಗಿ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ರಾಜಕೀಯಪ್ರೇರಿತ. ಆತನಿ​ಗೂ ನಮಗೂ ಸಂಬಂಧವಿಲ್ಲ. ನಮ್ಮ ಕರೆಗೆ ಓಗೊಟ್ಟು ಸಿಬ್ಬಂದಿ ಇಂದು ಹಾಜರಾಗಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಮೆಜೆಸ್ಟಿಕ್‌ ನಿಲ್ದಾಣಕ್ಕೆ 8 ಬಿಎಂಟಿಸಿ ಬಸ್​ಗಳ ಆಗಮನ.. ಶಿವಾಜಿನಗರದಲ್ಲೂ ಬಸ್ ಸಂಚಾರ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್